Thursday, March 19, 2026
Thursday, March 19, 2026

Women’s Cricket ಅಂಧರ ಕ್ರಿಕೆಟ್ ವಿಶ್ವಕಪ್ ಗೆದ್ದ ತಂಡದಲ್ಲಿ ರಿಪ್ಪನ್ ಪೇಟೆ ಯುವತಿಯ ಕಮಾಲ್

Date:

Women’s Cricket ಮಹಿಳಾ ಅಂಧರ T20 ವಿಶ್ವಕಪ್ ಪ್ರಶಸ್ತಿಯನ್ನು ಭಾರತದ ಮಹಿಳಾ ಅಂಧರ ಕ್ರಿಕೆಟ್ ತಂಡ ಪಡೆದಿದೆ.

ಮೊದಲ ಬಾರಿಗೆ ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತದ ಮಹಿಳೆಯರ ತಂಡ ದ ಆನಂದಕ್ಕೆ ಪಾರವೇ ಇಲ್ಲ.

ಭಾನುವಾರ ಶ್ರೀಲಂಕಾದ ಕೊಲಂಬೊದಲ್ಲಿ ನಡೆದ ರೋಚಕ ಫೈನಲ್‌ನಲ್ಲಿ ದೀಪಿಕಾ ಟಿ.ಸಿ. ಅವರ ನಾಯಕತ್ವದ ಭಾರತ ತಂಡ
ನೇಪಾಳವನ್ನು ಏಳು ವಿಕೆಟ್‌ಗಳಿಂದ ಮಣಿಸಿತು.

ಕರ್ಣಾಟಕದ ಮೂವರಲ್ಲಿ ಶಿವಮೊಗ್ಗ ಜಿಲ್ಲೆಯ ರಿಪ್ಪನ್ ಪೇಟೆಯ ಕಾವ್ಯಾ, ವಿ.‌ಕ್ರಿಕೆಟ್ ಕ್ಷೇತ್ರದಲ್ಲಿ ಗಮನ ಸೆಳೆದಿದ್ದಾರೆ

ಗೆಲುವಿಗೆ ಕೈಜೋಡಿಸಿದ ರಿಪ್ಪನ್ ಪೇಟೆಯ ಪ್ರತಿಭೆ ಕಾವ್ಯಾ .ವಿ .

ಕಾವ್ಯಾ ವಿ ರಿಪ್ಪನ್ ಪೇಟೆಯ ಬರುವೆ ಗ್ರಾಮದ ಆಚಾರ್ ಕೇರಿ ನಿವಾಸಿ
ಜಯಮ್ಮ–ವೆಂಕಟೇಶ್ ಆಚಾರ್ ದಂಪತಿಯ ಪುತ್ರಿ .
ನಾಲ್ಕನೇ ತರಗತಿಯವರೆಗೂ ಪಟ್ಟಣದ ಬರುವೆ ಗ್ರಾಮದ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದಾರೆ.

Women’s Cricket ದೃಷ್ಟಿಯಲ್ಲಿ ಸಮಸ್ಯೆಯುಂಟಾದ ಕಾರಣ ‌ಕಾವ್ಯ ಅವರು ಶಿವಮೊಗ್ಗದ ಗೋಪಾಲ ಬಡಾವಣೆಯ ಶಾರದ ಅಂಧರ ಶಾಲೆಯಲ್ಲಿ 2009–2015 ರವರೆಗೆ ಶಿಕ್ಷಣ ಪಡೆದರು.

ಬಳಿಕ ಬೆಂಗಳೂರಿನ ಸಮರ್ಥನಂ ಅಂಧರ ವಿಕಾಸ ಕೇಂದ್ರದಲ್ಲಿ ಬಿ.ಎ ಪದವಿ ಪೂರೈಸಿದ್ದಾರೆ.
ಪ್ರಸ್ತುತ ಜ್ಞಾನಭಾರತಿ ಎಜುಕೇಶನ್ ಸೊಸೈಟಿಯಲ್ಲಿ ಕಾವ್ಯ ಅವರು
ಎಂ.ಎ ವ್ಯಾಸಂಗ ಮಾಡುತ್ತಿದ್ದಾರೆ

ಐದು ಹೆಣ್ಣುಮಕ್ಕಳ ಬಡ ಕುಟುಂಬದಲ್ಲಿ ಬೆಳೆದ ಕಾವ್ಯಾ
ಪೋಷಕರಿಗೆ ಗ್ರಾಮಸ್ಥರ ವತಿಯಿಂದ ಅಭಿಮಾನಪೂರ್ವಕ ಸನ್ಮಾನಮಾಡಲಾಯಿತು.

ಈ ಸಂಧರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ , ಪತ್ರಕರ್ತ ರಫ಼ಿ ರಿಪ್ಪನ್ ಪೇಟೆ ಅವರು ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...