Monday, August 3, 2026
Monday, August 3, 2026

Dr. Gajanana Sharma ಸಾಹಿತಿ ಡಾ.ಗಜಾನನ ಶರ್ಮ ಅವರಿಗೆ ” ನವಿಲುಗರಿ” ಪ್ರಶಸ್ತಿ‌ ಪ್ರದಾನ ಸಮಾರಂಭ.

Date:

Dr. Gajanana Sharma ದಿನಾಂಕ ೨೮ನೇ ನವೆಂಬರ್ ೨೦೨೫ರ ಶುಕ್ರವಾರÀ, ಸಂಜೆ ೫:೩೦ಕ್ಕೆ ಕರ್ನಾಟಕ ಸಂಘದ ಹಸೂಡಿ ವೆಂಕಟ ಶಾಸ್ತಿç ಸಾಹಿತ್ಯ ಭವನದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತಿç ಇವರ ಅಧ್ಯಕ್ಷತೆಯಲ್ಲಿ “ಕರ್ನಾಟಕ ಸಂಘ ನವಿಲುಗರಿ ಪ್ರಶಸ್ತಿ-೨೦೨೫” ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.

ಮೂಲತ: ಶಿವಮೊಗ್ಗ ಜಿಲ್ಲೆಯ, ಬೆಂಗಳೂರಿನಲ್ಲಿ ವಾಸವಿರುವ ಪ್ರಸಿದ್ಧ ಸಾಹಿತಿ, ನಟ, ನಾಟಕಕಾರ ಮತ್ತು ನಿರ್ದೇಶಕರಾದ ಡಾ. ಗಜಾನನ ಶರ್ಮ ಅವರು ಕರ್ನಾಟಕ ಸಂಘ ನವಿಲುಗರಿ ಪ್ರಶಸ್ತಿ-೨೦೨೫ನ್ನು ಸ್ವೀಕರಿಸಲಿದ್ದಾರೆ.

Dr. Gajanana Sharma ವಿದ್ವಾನ್ ಜಿ.ಎಸ್. ನಟೇಶ್, ಚಿಂತಕರು ಮತ್ತು ಉಪನ್ಯಾಸಕರು, ಶಿವಮೊಗ್ಗ ಇವರು ಡಾ. ಗಜಾನನ ಶರ್ಮ ಅವರ ಕುರಿತು ಅಭಿನಂದನಾ ನುಡಿಗಳನ್ನಾಡಲಿದ್ದಾರೆ.

ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಈ ಮೂಲಕ ವಿನಂತಿಸಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...