Thursday, September 10, 2026
Thursday, September 10, 2026

ಮಂಡಗದ್ದೆಯಲ್ಲಿ ಡಿಸೆಂಬರ್ 4 ರಂದು ಶ್ರೀದತ್ತ ಜಯಂತಿ ಆಯೋಜನೆ

Date:

ಶ್ರೀ ದತ್ತಾಶ್ರಮ ಮಾಂಡವ್ಯ ಕ್ಷೇತ್ರ ಮಂಡಗದ್ದೆಯಲ್ಲಿ ಡಿಸೆಂಬರ್ 4 ಗುರುವಾರದಂದು ದತ್ತ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಪ್ರತಿ ವರ್ಷದಂತೆ ಈ ಬಾರಿಯೂ ದತ್ತ ಮಹಾರಾಜರ ರಥೋತ್ಸವ ಹಾಗೂ ಶ್ರೀಪಾದವಲ್ಲಭರ ಪಲ್ಲಕ್ಕಿ ರಾಜಬೀದಿ ಉತ್ಸವವನ್ನು ಹಮ್ಮಿಕೊಂಡಿದ್ದು ಗುರುಭಕ್ತರು ಈ ಕಾರ್ಯಕ್ರಮಕ್ಕೆ ಆಗಮಿಸಿ ಗುರು ಸೇವೆಯಲ್ಲಿ ಸೇರಿಕೊಳ್ಳಬೇಕಾಗಿ ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...