Friday, December 5, 2025
Friday, December 5, 2025

Seeta Ramanjaneya Swamy Temple ಕೋಟೆ ಆಂಜನೇಯ ದೇಗುಲದ ಸಮಗ್ರ ಅಭಿವೃದ್ಧಿ ಬಗ್ಗೆ ಶಾಸಕ ಚೆನ್ನಿ ಅಧಿಕಾರಿಗಳೊಂದಿಗೆ ಚರ್ಚೆ

Date:

Seeta Ramanjaneya Swamy Temple ಶಿವಮೊಗ್ಗ ನಗರದ ಐತಿಹಾಸಿಕ ದೂರ್ವಾಸ ಕ್ಷೇತ್ರ ಕೋಟೆ ಶ್ರೀ ಸೀತಾ ರಾಮಾಂಜನೇಯ ಸ್ವಾಮಿ ದೇವಸ್ಥಾನಕ್ಕೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ದೇವಸ್ಥಾನದ ಸಮಗ್ರ ಮತ್ತು ಸರ್ವತೋಮುಖ ಅಭಿವೃದ್ಧಿಗೆ ಸಂಬಂಧಿಸಿದಂತೆ ನಿರ್ಮಿತಿ ಕೇಂದ್ರದ ಅಧಿಕಾರಿಗಳೊಂದಿಗೆ ವಿಶೇಷ ಸಮಾಲೋಚನೆ ನಡೆಸಿದರು.

ದೇವಾಲಯದ ಸೌಂದರ್ಯೀಕರಣ, ಮೂಲಭೂತ ಸೌಕರ್ಯಗಳ ಸುಧಾರಣೆ ಹಾಗೂ ಭಕ್ತಾದಿಗಳಿಗೆ ಅನುಕೂಲವಾಗುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಹತ್ವದ ಯೋಜನೆಗಳನ್ನು ಚರ್ಚಿಸಿದರು.

Seeta Ramanjaneya Swamy Temple ಭೇಟಿಯ ಸಂದರ್ಭ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ದೀನ್ ದಯಾಳ್, ಪ್ರಮುಖರಾದ ಪ್ರಭಾಕರ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಬಾಲಚಂದ್ರ, ಅರ್ಚಕರಾದ ಶ್ರೀರಾಮ್ ಪ್ರಸಾದ್ ಮತ್ತು ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...