Tuesday, August 25, 2026
Tuesday, August 25, 2026

ಡಿಸೆಂಬರ್ 15 ರಿಂದ ತ್ಯಾಗರಾಜ ಪಂಚರತ್ನ ಕೃತಿಗಳ ಕಲಿಕಾ ಶಿಬಿರ

Date:

ಶಿವಮೊಗ್ಗ ನಗರದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಜೂನಿಯರ್ ಶಿಕ್ಷಣ ಮುಗಿಸಿರುವ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ ದೊರೆಯುತ್ತಿದೆ.

ಶ್ರೀ ತ್ಯಾಗರಾಜ ಸ್ವಾಮಿಗಳ ಆರಾಧನೋತ್ಸವದ ಅಂಗವಾಗಿ, ಶ್ರೀ ಗುರುಗುಹ ಸಂಸ್ಥೆ ತನ್ನ 50 ನೇ ವರ್ಷದ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ, 15-12-2025 , ಶ್ರೀ ತ್ಯಾಗರಾಜ ಪಂಚರತ್ನ ಕೃತಿಗಳ ಉಚಿತ ಒಂದು ತಿಂಗಳ ಕಲಿಕಾ ಶಿಬಿರವನನ್ನು ನಡೆಸಲಾಗುತ್ತಿದೆ.

ಆಸಕ್ತರು ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ 94482-41149, 9480915777 ಅನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...