Saturday, July 11, 2026
Saturday, July 11, 2026

ಡಿಸೆಂಬರ್ 15 ರಿಂದ ತ್ಯಾಗರಾಜ ಪಂಚರತ್ನ ಕೃತಿಗಳ ಕಲಿಕಾ ಶಿಬಿರ

Date:

ಶಿವಮೊಗ್ಗ ನಗರದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಜೂನಿಯರ್ ಶಿಕ್ಷಣ ಮುಗಿಸಿರುವ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ ದೊರೆಯುತ್ತಿದೆ.

ಶ್ರೀ ತ್ಯಾಗರಾಜ ಸ್ವಾಮಿಗಳ ಆರಾಧನೋತ್ಸವದ ಅಂಗವಾಗಿ, ಶ್ರೀ ಗುರುಗುಹ ಸಂಸ್ಥೆ ತನ್ನ 50 ನೇ ವರ್ಷದ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ, 15-12-2025 , ಶ್ರೀ ತ್ಯಾಗರಾಜ ಪಂಚರತ್ನ ಕೃತಿಗಳ ಉಚಿತ ಒಂದು ತಿಂಗಳ ಕಲಿಕಾ ಶಿಬಿರವನನ್ನು ನಡೆಸಲಾಗುತ್ತಿದೆ.

ಆಸಕ್ತರು ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ 94482-41149, 9480915777 ಅನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...