Thursday, March 19, 2026
Thursday, March 19, 2026

ಕ್ಯಾನ್ಸರ್ ಬಗ್ಗೆ ಸಂಶೋಧನಾ ಪ್ರಬಂಧ ಮಂಡಿಸಲು ಶಿವಮೊಗ್ಗದ ಎಸ್.ಬಿ.ಧನರಾಜ್ ಸಿಂಗಾಪುರಕ್ಕೆ ಪ್ರಯಾಣ

Date:

ಶಿವಮೊಗ್ಗದ ವಕೀಲರಾದ ಶ್ರೀಯುತ ಕೆ.ಸಿ.ಬಸವರಾಜ್ ಮತ್ತು ಶ್ರೀಮತಿ ವಿನೋದ ರವರ ಪುತ್ರ ದನರಾಜ್ ಎಸ್. ಬಿ. ರವರು ಸ್ವೀಡಜ್ ರ್ ಲ್ಯಾಂಡ್ ನ ಯೂರೋಪಿಯನ್ ಸೋಸೈಟಿ ಫಾರ್ ಮೆಡಿಕಲ್ ಅನ್ಕೊಲಜಿ ರವರು ಈ ವರ್ಷ ಡಿಸೆಂಬರ್ 5 ರಿಂದ 7 ನೆಯ ತಾರೀಕಿನ ವರೆಗೆ ಸಿಂಗಾಪುರ್ ದೇಶದಲ್ಲಿ ಏರ್ಪಡಿಸಿರುವ ಏಷ್ಯಾ ಆದಿವೇಶನಕ್ಕೆ ” ಕ್ಯಾನ್ಸರ್ ಕಾಯಿಲೆ ” ಬಗ್ಗೆ ತಾವು ಕೈಗೊಂಡ ಸಂಶೋಧನೆಯ ಅಂಶಗಳ ಕುರಿತು ವಿಚಾರ ಮಂಡಿಸಲು ತೆರಳಿದ್ದಾರೆ. YHAI ಸದಸ್ಯರಾಗಿರುವ ಅವರು ಈಗಾಗಲೇ ರಾಜ್ಯ – ರಾಷ್ಟ್ರ ಮಟ್ಟದ ಅನೇಕ ಚಾರಣಗಳಲ್ಲಿ ಪಾಲ್ಗೊಂಡಿದ್ದಾರೆ, ಎಂ. ಎಸ್ಸಿ, ಬಿಎಡ್ ಪದವೀದರರಾದ ಧನ್ ರಾಜ್ ರವರು ಪ್ರಸ್ತುತ ಮಣಿಪಾಲ್ ಅಕಾಡೆಮಿ ಆಫ಼್ ಹೈಯೆರ್ ಎಜುಕೇಶನ್ ನಲ್ಲಿ ಓರಲ್ ಕ್ಯಾನ್ಸರ್ ಕುರಿತು ಸಂಶೋದನೆಯಲ್ಲಿ ತೊಡಗಿದ್ದಾರೆ ( PhD) . ವಿವಿಧ ದೇಶಗಳ ಹೆಸರಾಂತ ವಿಜ್ಞಾನಿಗಳು ಪಾಲ್ಗೊಳ್ಳಲಿರುವ ಏಷ್ಯಾ ಮಟ್ಟದ ಅಂತರ್ ರಾಷ್ಟ್ರೀಯ ಸಮಾವೇಶಕ್ಕೆ ಶಿವಮೊಗ್ಗದ ಪ್ರತಿಬಾವಂತ ಯುವಕ ಶ್ರೀ ಧನ್ ರಾಜ್ ಎಸ್. ಬಿ. ರವರಿಗೆ ಆಮಂತ್ರಣ ದೊರಕಿರುವುದಕ್ಕೆ ಅವರಿಗೆ ಶುಭಾಷಯಗಳು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...