Thursday, June 18, 2026
Thursday, June 18, 2026

B. Y. Raghavendra ಮಕ್ಕಳ ಸಾಂಸ್ಕೃತಿಕ ಪ್ರದರ್ಶನ ಮೆಚ್ಚಿದ ಸಂಸದ ರಾಘವೇಂದ್ರ

Date:

B. Y. Raghavendra ಭದ್ರಾವತಿಯ ನ್ಯೂ ಟೌನ್‌ನಲ್ಲಿರುವ ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಮತ್ತು ಪ್ರಶಾಂತಿ ಸೇವಾ ಟ್ರಸ್ಟ್ ವತಿಯಿಂದ ಶ್ರೀಸತ್ಯಸಾಯಿಬಾಬಾರವರ. ಶತಮಾನೋತ್ಸವ ನಡೆಯುತ್ತಿದೆ.
ಇದರ ಅಂಗವಾಗಿ ಹಮ್ಮಿಕೊಂಡಿದ್ದ “ಮಾನವ ಸೇವೆಯೇ ಮಾಧವ ಸೇವೆ” (Service to Man is Service to God) – ಈ ದಿವ್ಯ ಸಂದೇಶವನ್ನು ಜಗತ್ತಿಗೆ ಸಾರಲಾಗುತ್ತಿದೆ.

ಭಗವಾನ್ ಶ್ರೀ ಸತ್ಯ ಸಾಯಿ ಬಾಬಾರವರ ಶತಮಾನೋತ್ಸವ ಸಂಭ್ರಮದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರು ಭಾಗವಹಿಸಿದ್ದರು

B. Y. Raghavendra ಈ ವಿಶೇಷ ಕಾರ್ಯಕ್ರಮದಲ್ಲಿ ಶ್ರೀ ಸತ್ಯ ಸಾಯಿ ಜ್ಞಾನಪೀಠ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೋಡಿ ಸಂಸದ ರಾಘವೇಂದ್ರ ಸಂತೋಷ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...