Sunday, August 9, 2026
Sunday, August 9, 2026

Red Sandalwood Smuggling ಮಂಡಗದ್ದೆ ಸನಿಹ ಅಕ್ರಮ ಶ್ರೀಗಂಧ ಅರಣ್ಯ ಸಿಬ್ಬಂದಿ ವಶ.ಆರೋಪಿಗಳ ಬಂಧನ.

Date:

Red Sandalwood Smuggling ಮಂಡಗದ್ದೆ ವಲಯ, ಮಂಡಗದ್ದೆ ಶಾಖೆಯ ಕನಗಳಕೊಪ್ಪ ಗಸ್ತಿನ ರ ಮೇಲಿನ ಪತ್ರುವಳ್ಳಿ ಗ್ರಾಮದ ಸರ್ವೇ ನಂಬರ್ 06 ರಲ್ಲಿ 33.250 Kg ಶ್ರೀಗಂಧವನ್ನು ಸರ್ಕಾರದ ಪರ ವಶಪಡಿಸಿಕೊಂಡು, ಸತೀಶ್ ಬಿನ್ ನಂದಿ ಬಸವ ಕನಗಳಕೊಪ್ಪ ವಾಸಿ ಮತ್ತು ಪ್ರಕಾಶ್ ಬಿನ್ ಶೇಖರ್ ಕನಗಳಕೊಪ್ಪ ವಾಸಿ ಇಬ್ಬರನ್ನು ಬಂಧಿಸಿ ಅರಣ್ಯ ಮೊಕದ್ದಮೆ ಸಂಖ್ಯೆ 35/2025-26 ದಾಖಲಿಸಿರುತ್ತಾರೆ. ಸದರಿ ಕಾರ್ಯಾಚರಣೆಯಲ್ಲಿ ಶ್ರೀ ವಿನಯ ಕುಮಾರ್, ವಲಯ ಅರಣ್ಯಧಿಕಾರಿ, ಶ್ರೀ ಅಮಿತ್ ಉಪ ವಲಯ Red Sandalwood Smuggling ಅರಣ್ಯಧಿಕಾರಿ, ಶ್ರೀ ಸಂತೋಷ್, ಕಿರಣ್ ಕುಮಾರ್ ಮತ್ತು ಮಹದೇವ್ ಗಸ್ತು ಅರಣ್ಯ ಪಾಲಕರು ಮತ್ತು ಶ್ರೀ ಅರುಣ್ ವಾಹನ ಚಾಲಕರ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...