Sunday, May 17, 2026
Sunday, May 17, 2026

K. S. Eshwarappa ಗುಣಮಟ್ಟದ ಚಹಾ ಸೇವೆಯ ” ಸ್ವಸ್ತಿಕ್ ಚಾಯ್” ಗೆ ಚಾಲನೆ.

Date:

K. S. Eshwarappa ನಗರದ ರಾಜೇಂದ್ರನಗರ, ಲಕ್ಷ್ಮೀ ಟಾಕೀಸ್ ಹಿಂಭಾಗ ಆಕ್ಸಿಸ್ ಬ್ಯಾಂಕ್ ಹತ್ತಿರ ಸ್ಥಾಪಿತವಾಗಿರುವ ಸ್ವಸ್ತಿಕ್ ಚಾಯ್‌ನ ಹೊಸ ಶಾಖೆಯನ್ನು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಇಂದು ಬೆಳಿಗ್ಗೆ ಉದ್ಘಾಟನೆಯನ್ನು ನೆರವೇರಿಸಿದರು.
ಹೊಸ ಶಾಖೆಯ ಉದ್ಘಾಟನೆಯೊಂದಿಗೆ ನಗರದಲ್ಲಿ ಗುಣಮಟ್ಟದ ಚಹಾ ಸೇವೆ ಮತ್ತು ಕುಟುಂಬಸ್ನೇಹಿ ವಾತಾವರಣ ಒದಗಿಸುವತ್ತ ಸಂಸ್ಥೆಯ ಬದ್ಧತೆ ಮತ್ತಷ್ಟು ಬಲಪಡಲಿದೆ ಎಂದು ವ್ಯವಸ್ಥಾಪಕ ತಿಳಿಸಿದರು.
K. S. Eshwarappa ಈ ಸಂದರ್ಭದಲ್ಲಿ ಭಾರತೀ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎ. ಶಿವಕುಮಾರ್, ರೇಖಾ ರಂಗನಾಥ್, ಮಾಲೀಕರಾದ ಸುರೇಶ್, ಕಿಶನ್, ನಿತೀನ್ ಸೇರಿದಂತೆ ಕುಟುಂಬದವರು, ಸ್ನೆಹಿತರು ಪಾಲ್ಗೊಂಡು ಶುಭ ಹಾರೈಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಜಾವಳ್ಳಿ ಬಳಿ ಭೀಕರ ಅಪಘಾತ: ಸಹ ಪ್ರಾಧ್ಯಾಪಕ ಸ್ಥಳದಲ್ಲೇ ದುರ್ಮರಣ.

Breaking News ಶಿವಮೊಗ್ಗ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾವಳ್ಳಿ ಸಮೀಪ ಇಟ್ಟಿಗೆ...