L.B. Colleges ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ ನೆಡೆಸುತ್ತಿರುವ ಲಾಲ್ ಬಹದ್ದೂರ್ ಕಲಾ, ವಿಜ್ಞಾನ ಮತ್ತು ಎಸ್.ಬಿ.ಸೊರಬನ ಶೆಟ್ಟಿ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿ ಈಗ ಪ್ರಸಿದ್ಧ ಶ್ರವಣಬೆಳಗೊಳದ ಜೈನ ಮಠದ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ರವರು ಕಾಲೇಜ್ ನ ಮುಖ್ಯ ದ್ವಾರದ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದರು. ನಂತರ ಗುರು ವಂದನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅರ್ಶಿರವಚನ ನಿಡಿದರು.
L.B. Colleges ಸಮಾರಂಭದಲ್ಲಿ ಸಾಗರದ ಶಾಸಕರಾದ ಗೋಪಾಲಕೃಷ್ಣ ಬೇಳೂರು,ಎಂ.ಡಿ.ಎಫ್.ಅಧ್ಯಕ್ಷರಾದ ಬಿ.ಅರ್.ಜಯಂತ್, ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು, ಕಾಲೇಜಿ ನ ಮುಖ್ಯಸ್ಥರು, ಉಪನ್ಯಾಸಕರು ವಿದ್ಯಾರ್ಥಿ ಗಳು, ಸಾರ್ವಜನಿಕರು ಭಾಗವಹಿಸಿದ್ದರು.
ಕಾರ್ಯಕ್ರಮದ ಕ್ಷಣದ ಪೋಟೊ ಗ್ಯಾಲರಿ
L.B. Colleges ಸಾಗರದ ಎಲ್ .ಬಿ.ಕಾಲೇಜಿನ ಮುಖ್ಯದ್ವಾರಕ್ಕೆ ಶಿಲಾನ್ಯಾಸ.
Date:
