Sunday, December 14, 2025
Sunday, December 14, 2025

Karnataka Rakshana Vedike ಕರವೇ ಜನಮನ ರಾಜ್ಯ ಹೋರಾಟ ಸಂಘಟನೆಗೆ ಜನಾರ್ದನ್ ಅಧ್ಯಕ್ಷರಾಗಿ ಆಯ್ಕೆ.

Date:

Karnataka Rakshana Vedike ಶಿವಮೊಗ್ಗ ದಿನಾಂಕ 11.12.2025ರ ಗುರುವಾರದಂದು ಕರ್ನಾಟಕ ರಕ್ಷಣಾ ವೇದಿಕೆ ಜನ ಮನ ರಾಜ್ಯ ಹೋರಾಟ ಸಂಘಟನೆ ನೂತನ ಪದಾಧಿಕಾರಿಗಳ ಆಯ್ಕೆ ಈ ಸಂಘಟನೆಯಲ್ಲಿ ರಾಜ್ಯಾಧ್ಯಕ್ಷರಾಗಿ ಜನಾರ್ದನ್ ಶಾಲಿಯಾನ. ಕೆ. ಪ್ರಧಾನ ಕಾರ್ಯದರ್ಶಿಯಾಗಿ ಏನ್ ಮಾಲತೇಶ್ ಖಜಾಂಚಿಯಾಗಿ ಸಿದ್ದಣ್ಣನವರು. ಉಪಾಧ್ಯಕ್ಷರಾಗಿ ಯಶವಂತ್, ಎಸ್. ಸಂಘಟನೆ ಅಧ್ಯಕ್ಷರಾಗಿ ಅರುಣ್ ಕುಮಾರ್ ಎಂ. ಹಾಗೂ ಜಿಲ್ಲಾಧ್ಯಕ್ಷರಾಗಿ ಪ್ರಫುಲಚಂದ್ರ ಎಚ್. ಪ್ರಧಾನ ಕಾರ್ಯದರ್ಶಿಯಾಗಿ ರಾಮು ಜಿ. ಉಪಾಧ್ಯಕ್ಷರಾಗಿ ಮಂಜುನಾಥ್ ಎ. ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಲತೇಶ್ ಎನ್. ಸಂಘಟನೆ ಅಧ್ಯಕ್ಷರಾಗಿ ಸಂಗಮೇಶ್ ಈ. ಸಹ ಕಾರ್ಯದರ್ಶಿಯಾಗಿ ಯೋಗೇಶ್ ಎಲ್. ಗೌರವಾಧ್ಯಕ್ಷರಾಗಿ ಅಶೋಕ್ ಎಸ್,ಆರ್. ಹಾಗೂ ಮಹಿಳಾ ಜಿಲ್ಲಾ ಘಟಕ ಅಧ್ಯಕ್ಷರಾಗಿ ಸುಮಾ ಕೆ ಎಸ್. ಗೌರವಾಧ್ಯಕ್ಷರಾಗಿ ಡಾಕ್ಟರ್ ವೀಣಾ ಮೇಡಂ ಎಚ್. ಕಾರ್ಯದರ್ಶಿಯಾಗಿ ಪುಷ್ಪ ಒಡೆಯರ್ ಎ ಮತ್ತು ನಗರಾಧ್ಯಕ್ಷರಾಗಿ ರಾಮಣ್ಣ ರಾಗಿಗುಡ್ಡ. ಸಂಘಟನೆ ಅಧ್ಯಕ್ಷರಾಗಿ ಮಂಜು ನಾಯಕ್ ಎಸ್. ಪ್ರಧಾನ ಕಾರ್ಯದರ್ಶಿಯಾಗಿ ಪಾರ್ಥಿಬನ್ ಪಿ. Karnataka Rakshana Vedike ಉಪಾಧ್ಯಕ್ಷರಾಗಿ ಮನು ಕುಮಾರ್ ಎಂ ಸಹ ಕಾರ್ಯದರ್ಶಿಯಾಗಿ ಪ್ರೇಮ್ ಕುಮಾರ್ ಎಂ. ಗೌರವಾಧ್ಯಕ್ಷರಾಗಿ ರಾಮು ಎಚ್ ರವರನ್ನು ಈ ಒಂದು ಸಂಘಟನೆಗೆ ಆತ್ಮೀಯವಾಗಿ ಸೇರ್ಪಡೆಗೊಳಿಸಲಾಯಿತು. ಜಿಲ್ಲೆಯಲ್ಲಿನ ವಿವಿಧ ಸ್ಥಳಗಳಲ್ಲಿ ಸಂಘಟನೆಗಾಗಿ ಸಂಪರ್ಕಿಸಿ 9901826004

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...