Sunday, May 3, 2026
Sunday, May 3, 2026

Karnataka Rakshana Vedike ಕರವೇ ಜನಮನ ರಾಜ್ಯ ಹೋರಾಟ ಸಂಘಟನೆಗೆ ಜನಾರ್ದನ್ ಅಧ್ಯಕ್ಷರಾಗಿ ಆಯ್ಕೆ.

Date:

Karnataka Rakshana Vedike ಶಿವಮೊಗ್ಗ ದಿನಾಂಕ 11.12.2025ರ ಗುರುವಾರದಂದು ಕರ್ನಾಟಕ ರಕ್ಷಣಾ ವೇದಿಕೆ ಜನ ಮನ ರಾಜ್ಯ ಹೋರಾಟ ಸಂಘಟನೆ ನೂತನ ಪದಾಧಿಕಾರಿಗಳ ಆಯ್ಕೆ ಈ ಸಂಘಟನೆಯಲ್ಲಿ ರಾಜ್ಯಾಧ್ಯಕ್ಷರಾಗಿ ಜನಾರ್ದನ್ ಶಾಲಿಯಾನ. ಕೆ. ಪ್ರಧಾನ ಕಾರ್ಯದರ್ಶಿಯಾಗಿ ಏನ್ ಮಾಲತೇಶ್ ಖಜಾಂಚಿಯಾಗಿ ಸಿದ್ದಣ್ಣನವರು. ಉಪಾಧ್ಯಕ್ಷರಾಗಿ ಯಶವಂತ್, ಎಸ್. ಸಂಘಟನೆ ಅಧ್ಯಕ್ಷರಾಗಿ ಅರುಣ್ ಕುಮಾರ್ ಎಂ. ಹಾಗೂ ಜಿಲ್ಲಾಧ್ಯಕ್ಷರಾಗಿ ಪ್ರಫುಲಚಂದ್ರ ಎಚ್. ಪ್ರಧಾನ ಕಾರ್ಯದರ್ಶಿಯಾಗಿ ರಾಮು ಜಿ. ಉಪಾಧ್ಯಕ್ಷರಾಗಿ ಮಂಜುನಾಥ್ ಎ. ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಲತೇಶ್ ಎನ್. ಸಂಘಟನೆ ಅಧ್ಯಕ್ಷರಾಗಿ ಸಂಗಮೇಶ್ ಈ. ಸಹ ಕಾರ್ಯದರ್ಶಿಯಾಗಿ ಯೋಗೇಶ್ ಎಲ್. ಗೌರವಾಧ್ಯಕ್ಷರಾಗಿ ಅಶೋಕ್ ಎಸ್,ಆರ್. ಹಾಗೂ ಮಹಿಳಾ ಜಿಲ್ಲಾ ಘಟಕ ಅಧ್ಯಕ್ಷರಾಗಿ ಸುಮಾ ಕೆ ಎಸ್. ಗೌರವಾಧ್ಯಕ್ಷರಾಗಿ ಡಾಕ್ಟರ್ ವೀಣಾ ಮೇಡಂ ಎಚ್. ಕಾರ್ಯದರ್ಶಿಯಾಗಿ ಪುಷ್ಪ ಒಡೆಯರ್ ಎ ಮತ್ತು ನಗರಾಧ್ಯಕ್ಷರಾಗಿ ರಾಮಣ್ಣ ರಾಗಿಗುಡ್ಡ. ಸಂಘಟನೆ ಅಧ್ಯಕ್ಷರಾಗಿ ಮಂಜು ನಾಯಕ್ ಎಸ್. ಪ್ರಧಾನ ಕಾರ್ಯದರ್ಶಿಯಾಗಿ ಪಾರ್ಥಿಬನ್ ಪಿ. Karnataka Rakshana Vedike ಉಪಾಧ್ಯಕ್ಷರಾಗಿ ಮನು ಕುಮಾರ್ ಎಂ ಸಹ ಕಾರ್ಯದರ್ಶಿಯಾಗಿ ಪ್ರೇಮ್ ಕುಮಾರ್ ಎಂ. ಗೌರವಾಧ್ಯಕ್ಷರಾಗಿ ರಾಮು ಎಚ್ ರವರನ್ನು ಈ ಒಂದು ಸಂಘಟನೆಗೆ ಆತ್ಮೀಯವಾಗಿ ಸೇರ್ಪಡೆಗೊಳಿಸಲಾಯಿತು. ಜಿಲ್ಲೆಯಲ್ಲಿನ ವಿವಿಧ ಸ್ಥಳಗಳಲ್ಲಿ ಸಂಘಟನೆಗಾಗಿ ಸಂಪರ್ಕಿಸಿ 9901826004

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...