Monday, May 4, 2026
Monday, May 4, 2026

ಸಾಗರ ಜಿಲ್ಲಾ ಕೇಂದ್ರ ಮಾಡಲು ಒತ್ತಾಯಿಸಿ ಬಂದ್ ಕರೆ,ಸಂಪೂರ್ಣ ಯಶಸ್ವಿ

Date:

ಸಾಗರ ಕ್ಷೇತ್ರ ಜಿಲ್ಲಾ ಕೇಂದ್ರ ಮಾಡಬೇಕು ಎಂದು ಜಿಲ್ಲಾ ಹೋರಾಟ ಸಮಿತಿ ನೀಡಿರುವ ನಿಬಂಧ ಕರೆಗೆ ಸಾಗರ ಸಂಪೂರ್ಣ ಬಂದ ಆಗಿದೆ , ಬೆಳಂಬೆಳಗ್ಗೆ ಸಾಗರದ ವಿವಿಧ ವೃತಗಳಲ್ಲಿ ತಯಾರಿಗೆ ಬೆಂಕಿ ಹಚ್ಚಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸುವ ದೃಶ್ಯ ಕಂಡು ಬಂದಿದೆ .
ಸಾಗರ್ ಕೋರ್ಟ್ ಸಮೀಪ, ಐತಪ್ಪ ಸರ್ಕಲ್, ಸೇರಿದಂತೆ ವಿವಿಧ ಕಡೆ ಬೆಂಕಿ ಹಚ್ಚಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...