Monday, August 3, 2026
Monday, August 3, 2026

ಸಾಗರ ಜಿಲ್ಲಾ ಕೇಂದ್ರ ಮಾಡಲು ಒತ್ತಾಯಿಸಿ ಬಂದ್ ಕರೆ,ಸಂಪೂರ್ಣ ಯಶಸ್ವಿ

Date:

ಸಾಗರ ಕ್ಷೇತ್ರ ಜಿಲ್ಲಾ ಕೇಂದ್ರ ಮಾಡಬೇಕು ಎಂದು ಜಿಲ್ಲಾ ಹೋರಾಟ ಸಮಿತಿ ನೀಡಿರುವ ನಿಬಂಧ ಕರೆಗೆ ಸಾಗರ ಸಂಪೂರ್ಣ ಬಂದ ಆಗಿದೆ , ಬೆಳಂಬೆಳಗ್ಗೆ ಸಾಗರದ ವಿವಿಧ ವೃತಗಳಲ್ಲಿ ತಯಾರಿಗೆ ಬೆಂಕಿ ಹಚ್ಚಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸುವ ದೃಶ್ಯ ಕಂಡು ಬಂದಿದೆ .
ಸಾಗರ್ ಕೋರ್ಟ್ ಸಮೀಪ, ಐತಪ್ಪ ಸರ್ಕಲ್, ಸೇರಿದಂತೆ ವಿವಿಧ ಕಡೆ ಬೆಂಕಿ ಹಚ್ಚಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...