Tuesday, May 5, 2026
Tuesday, May 5, 2026

ಆಝಾನ್ ವೇಳೆಯಲ್ಲಿ ನಿಗದಿತ ಡೆಸಿಬಲ್ ಮೀರಿದ ಲೌಡ್ ಸ್ಪೀಕರ್ ಬಳಕೆಯಿಂದ ಶಬ್ದ ಮಾಲಿನ್ಯ: ಶಾಸಕ ಡಿ.ಎಸ್.ಅರುಣ್ ಆಕ್ಷೇಪ

Date:

ಬೆಳಗಾವಿಯ ವಿಧಾನಪರಿಷತ್ ಅಧಿವೇಶನದಲ್ಲಿ ಮಾನ್ಯ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್.ಅರುಣ್ ಅವರು ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ ಅಝಾನ್ ವೇಳೆ ಡಿಸಿಬಲ್ ಮಿತಿ ಮೀರಿ ಲೌಡ್‌ಸ್ಪೀಕರ್ ಬಳಕೆಯಿಂದ ಉಂಟಾಗುತ್ತಿರುವ ಶಬ್ದ ಮಾಲಿನ್ಯವನ್ನು ತೀವ್ರವಾಗಿ ಖಂಡಿಸಿದರು.

ಗಣೇಶೋತ್ಸವದ ವೇಳೆ ಡಿಜೆ ನಿಷೇಧಿಸುವ ಸರ್ಕಾರ, ದಿನನಿತ್ಯ ನಡೆಯುವ ಅಝಾನ್‌ಗೆ ಶಬ್ದ ನಿಯಂತ್ರಣ ಜಾರಿಗೊಳಿಸದಿರುವುದು ದ್ವಂದ್ವ ನೀತಿ ಎಂದು ಪ್ರಶ್ನಿಸಿದರು.

ಸುಪ್ರೀಂ ಕೋರ್ಟ್ ಆದೇಶ ಹಾಗೂ Noise Pollution Rules ಎಲ್ಲ ಧರ್ಮಗಳಿಗೆ ಸಮಾನವಾಗಿ ಅನ್ವಯಿಸಬೇಕು, ಕಾನೂನು ಎಲ್ಲರಿಗೂ ಒಂದೇ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕೆಂದು ಡಿ.ಎಸ್. ಅರುಣ್ ಆಗ್ರಹಿಸಿದರು.

ಶಬ್ದ ಮಾಲಿನ್ಯದಿಂದ ಮಕ್ಕಳು, ರೋಗಿಗಳು ಹಾಗೂ ಹಿರಿಯ ನಾಗರಿಕರು ತೊಂದರೆ ಅನುಭವಿಸುತ್ತಿದ್ದಾರೆ ಪೊಲೀಸ್, ಜಿಲ್ಲಾಡಳಿತ ಹಾಗೂ ಪರಿಸರ ಇಲಾಖೆ ಸ್ವಯಂಪ್ರೇರಿತವಾಗಿ ಸಮನ್ವಯದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಮಾನ್ಯ ಪರಿಸರ ಸಚಿವರನ್ನು ಒತ್ತಾಯಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.

ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ...

Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯ

Ballari News ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ...

S.N. Channabasappa ಪಶುವೈದ್ಯಕೀಯ ಮತ್ತು‌ ಮೀನುಗಾರಿಕೆ ವಿಜ್ಞಾನ ವಿವಿಗಳ ನೌಕರರಿಗೆ ನೀಡುತ್ತಿರುವ ಎನ್ ಪಿ ಎ ಕಡಿತ: ಶಾಸಕ ಚೆನ್ನಿ ಅವರಿಂದ ಖಂಡನೆ

S.N. Channabasappa "ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ...

Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.

Summer ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ...