Sunday, December 21, 2025
Sunday, December 21, 2025

ಮೆಗ್ಗಾನ್ ಆಸ್ಪತ್ರೆ ಶವಾಗಾರದಲ್ಲಿ ಮೃತ ಶೇಖರಪ್ಪ ಎಂಬುವವರ ಶವ ಇರಿಸಿದೆ: ಕುಂಸಿ ಪೊಲೀಸ್ ಠಾಣೆ ಪ್ರಕಟಣೆ

Date:

ತುಮಕೂರು ದಿಬ್ಬೂರು ರಸ್ತೆ ವಾಸಿ ಶೇಖರಪ್ಪ ಎಂಬುವವರ ಮಗ ರಾಜು ಎಂಬ 37 ವರ್ಷ ವ್ಯಕ್ತಿ ಡಿ. 09 ರಂದು ಕುಂಸಿ ಆಸ್ಪತ್ರೆಗೆ ಎದೆಯುರಿ ಎಂದು ಸ್ವಯಂ ದಾಖಲಾಗಿದ್ದು, ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಡಿ.12 ರಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತೆಗೆ ಅಂಬುಲೆನ್ಸ್ ಮೂಲಕ ಕಳುಹಿಸಿದ್ದು, ಮಾರ್ಗ ಮಧ್ಯೆ ಮೃತ ಪಟ್ಟಿರುತ್ತಾರೆ.

ಶವವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.
ಈ ವ್ಯಕ್ತಿಯು 5.8 ಅಡಿ ಎತ್ತರ, ದೃಢಕಾಯ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಮೈಮೇಲೆ ಮೆರೂನ್ ಕಲರ್ ಶರ್ಟ್, ಕ್ರೀಮ್ ಕಲರ್ ಪ್ಯಾಂಟ್ ಧರಿಸಿರುತ್ತಾನೆ.

ಈ ಮೃತನ ವಾರಸುದಾರರ ಬಗ್ಗೆ ಸುಳಿವು ದೊರೆತಲ್ಲಿ ಕುಂಸಿ ಪೊಲೀಸ್ ಠಾಣೆ ದೂ.ಸಂ.: 9480803351/ 08182-261412/ 261413 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y.Raghavendra “ಜಡ್ಕಲ್ ಗ್ರಾಮೋತ್ಸವ”ಕ್ಕೆ ಸಂಸದ ರಾಘವೇಂದ್ರರಿಂದ ಚಾಲನೆ

B.Y.Raghavendra ಬೈಂದೂರು ಉತ್ಸವ - 2026 ಇದರ ಅಂಗವಾಗಿ ಗ್ರಾಮ ಪಂಚಾಯತ್‌...

DC Shivamogga ಜನಹಿತ ಯೋಜನೆಗಳ ಅನುಷ್ಠಾನ: ಕಂದಾಯ & ಅರಣ್ಯ ಇಲಾಖೆಗಳ ಸಮನ್ವಯತೆ ಮುಖ್ಯ- ಡೀಸಿ ಗುರುದತ್ತ ಹೆಗಡೆ

DC Shivamogga ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ರೂಪಿಸಲಾಗಿರುವ ಅನೇಕ ಜನಹಿತ...

Madhu Bangarappa ಮುಂದಿನ ಶೈಕ್ಷಣಿಕ ವರ್ಷದಲ್ಲಿ 11 ಸಾವಿರ ಶಿಕ್ಷಕರ ನೇಮಕಾತಿ- ಮಧು ಬಂಗಾರಪ್ಪ

Madhu Bangarappa ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಹರೀಶ ಪೂಂಜ...

S.N.Chennabasappa ಯಾವುದೇ ಸರ್ಕಾರಿ ಶಾಲೆಗಳನ್ನು ಮುಚ್ಚಬಾರದು- ಶಾಸಕ ಚನ್ನಬಸಪ್ಪ

S.N.Chennabasappa ಯಾವುದೇ ಸರ್ಕಾರಿ ಶಾಲೆಗಳು ಮುಚ್ಚಬಾರದು. ಅದು ಮುಚ್ಚಿದರೆ ಒಂದು ವ್ಯವಸ್ಥೆ...