Saturday, December 20, 2025
Saturday, December 20, 2025

B.Y.Raghavendra ಡಿಸೆಂಬರ್ 24.ಶಿವಮೊಗ್ಗದಲ್ಲಿ ಸಂಸದ್ ಕ್ರೀಡೋತ್ಸವ-2025 ಭಾಗವಹಿಸಲು ಸಂಸದ ರಾಘವೇಂದ್ರ ಕರೆ

Date:

B.Y.Raghavendra ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ, ದೇಶದ ಯುವಕರಲ್ಲಿ ಕ್ರೀಡೆ, ಶಿಸ್ತು ಮತ್ತು ನಾಯಕತ್ವವನ್ನು ಉತ್ತೇಜಿಸುವ ಉದ್ದೇಶದಿಂದ ದೇಶದ ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲಿಯೂ “ಸಂಸದ್ ಕ್ರೀಡಾ ಮಹೋತ್ಸವ” ಆರಂಭಿಸಲಾಗಿದೆ ಎಂದು ಸಂಸದರಾದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ.

ಈ ಅಭಿಯಾನದ ಅಂಗವಾಗಿ ಇದೇ ಡಿಸೆಂಬರ್ 24ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕ್ರೀಡೋತ್ಸವವನ್ನು ಆಯೋಜಿಸಲಾಗಿದೆ. ನಮ್ಮ ಕ್ಷೇತ್ರದ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ನೋಂದಾಯಿಸಿಕೊಂಡು ಭಾಗವಹಿಸಿ, ಈ ಕ್ರೀಡೋತ್ಸವವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y.Raghavendra “ಜಡ್ಕಲ್ ಗ್ರಾಮೋತ್ಸವ”ಕ್ಕೆ ಸಂಸದ ರಾಘವೇಂದ್ರರಿಂದ ಚಾಲನೆ

B.Y.Raghavendra ಬೈಂದೂರು ಉತ್ಸವ - 2026 ಇದರ ಅಂಗವಾಗಿ ಗ್ರಾಮ ಪಂಚಾಯತ್‌...

DC Shivamogga ಜನಹಿತ ಯೋಜನೆಗಳ ಅನುಷ್ಠಾನ: ಕಂದಾಯ & ಅರಣ್ಯ ಇಲಾಖೆಗಳ ಸಮನ್ವಯತೆ ಮುಖ್ಯ- ಡೀಸಿ ಗುರುದತ್ತ ಹೆಗಡೆ

DC Shivamogga ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ರೂಪಿಸಲಾಗಿರುವ ಅನೇಕ ಜನಹಿತ...

Madhu Bangarappa ಮುಂದಿನ ಶೈಕ್ಷಣಿಕ ವರ್ಷದಲ್ಲಿ 11 ಸಾವಿರ ಶಿಕ್ಷಕರ ನೇಮಕಾತಿ- ಮಧು ಬಂಗಾರಪ್ಪ

Madhu Bangarappa ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಹರೀಶ ಪೂಂಜ...

S.N.Chennabasappa ಯಾವುದೇ ಸರ್ಕಾರಿ ಶಾಲೆಗಳನ್ನು ಮುಚ್ಚಬಾರದು- ಶಾಸಕ ಚನ್ನಬಸಪ್ಪ

S.N.Chennabasappa ಯಾವುದೇ ಸರ್ಕಾರಿ ಶಾಲೆಗಳು ಮುಚ್ಚಬಾರದು. ಅದು ಮುಚ್ಚಿದರೆ ಒಂದು ವ್ಯವಸ್ಥೆ...