Saturday, July 11, 2026
Saturday, July 11, 2026

B.Y.Raghavendra ಡಿಸೆಂಬರ್ 24.ಶಿವಮೊಗ್ಗದಲ್ಲಿ ಸಂಸದ್ ಕ್ರೀಡೋತ್ಸವ-2025 ಭಾಗವಹಿಸಲು ಸಂಸದ ರಾಘವೇಂದ್ರ ಕರೆ

Date:

B.Y.Raghavendra ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ, ದೇಶದ ಯುವಕರಲ್ಲಿ ಕ್ರೀಡೆ, ಶಿಸ್ತು ಮತ್ತು ನಾಯಕತ್ವವನ್ನು ಉತ್ತೇಜಿಸುವ ಉದ್ದೇಶದಿಂದ ದೇಶದ ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲಿಯೂ “ಸಂಸದ್ ಕ್ರೀಡಾ ಮಹೋತ್ಸವ” ಆರಂಭಿಸಲಾಗಿದೆ ಎಂದು ಸಂಸದರಾದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ.

ಈ ಅಭಿಯಾನದ ಅಂಗವಾಗಿ ಇದೇ ಡಿಸೆಂಬರ್ 24ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕ್ರೀಡೋತ್ಸವವನ್ನು ಆಯೋಜಿಸಲಾಗಿದೆ. ನಮ್ಮ ಕ್ಷೇತ್ರದ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ನೋಂದಾಯಿಸಿಕೊಂಡು ಭಾಗವಹಿಸಿ, ಈ ಕ್ರೀಡೋತ್ಸವವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...