Saturday, March 28, 2026
Saturday, March 28, 2026

Karnataka Rakshana Vedike  ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ ಗೌರವ ಸನ್ಮಾನ

Date:

Karnataka Rakshana Vedike ಕರ್ನಾಟಕ ರಕ್ಷಣಾ ವೇದಿಕೆ ಜನಮನ ಸಂಘಟನೆ ಇಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪದ ಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಹೆಚ್, ಯು, ವೈದ್ಯನಾಥ್ ಹಾಗೂ ಪ್ರಧಾನ ಕಾರ್ಯದರ್ಶಿ ಆದ ಆರ್, ಎಸ್ ಹಾಲಸ್ವಾಮಿ ಮತ್ತು ಉಪಾಧ್ಯಕ್ಷರು ಕೆ ,ಎಸ್, ಹುಚ್ರಾಯಪ್ಪ, ಕೆ, ಸತ್ಯನಾರಾಯಣಪ್ಪ ದೇಶಾದ್ರಿ ಹೊಸ್ಮನಿ ಕಾರ್ಯದರ್ಶಿಗಳು ದೀಪಕ್ ಸಾಗರ್, ರಾಜೇಶ್ ಕಾಮತ್, ಕೆ, ಆರ್ ,ಸೋಮನಾಥ್ ಖಜಾಂಚಿ, ಎಸ್ ,ಆರ್, ರೋಹಿತ್ ರಾಜ್ಯ ಕಾರ್ಯಕಾರಣಿ ಸದಸ್ಯರು ಕೆ, ವಿ, ಶಿವಕುಮಾರ್ ಸಂಘಟನಾ ಕಾರ್ಯದರ್ಶಿಗಳು ಗಾ,ರಾ ಶ್ರೀನಿವಾಸ್, ರಾಘವೇಂದ್ರ ಶೆಟ್ಟಿ ರಾಷ್ಟ್ರೀಯ ಮಂಡಳಿ ಸದಸ್ಯರು ಬಂಡಿಗಡಿ ಆರ್, ನಂಜುಂಡಪ್ಪ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರುಗಳು ಹಾಗೂ ತಾಲೂಕು ಪ್ರತಿನಿಧಿಗಳು ಎಲ್ಲಾ ಪದಾಧಿಕಾರಿಗಳಿಗೂ ಗೌರವಿಸಿ ಸನ್ಮಾನಿಸಲಾಯಿತು ಶುಭ ಕೋರುವರು ಕರ್ನಾಟಕ ರಕ್ಷಣಾ ವೇದಿಕೆ ಜನಮನ ಸಂಘಟನೆ ಯ ರಾಜ್ಯಾಧ್ಯಕ್ಷರು ಕೆ, ಜನಾರ್ಧನ Karnataka Rakshana Vedike ಸಾಲಿಯಾನ್, ಉಪಾಧ್ಯಕ್ಷರು ಯಶವಂತ್ ಖಜಾಂಚಿ ಸಿದ್ದಣ್ಣಯ್ಯ, ಪ್ರಧಾನ ಕಾರ್ಯದರ್ಶಿ ಎನ್, ಮಾಲತೇಶ್ ಶಿವಮೊಗ್ಗ ಜಿಲ್ಲಾಧ್ಯಕ್ಷರಾದ ಪ್ರಪುಲ್ಲ ಚಂದ್ರು ಮಹಿಳಾ ಸಂಘದ ಜಿಲ್ಲಾ ಗೌರವ ಅಧ್ಯಕ್ಷರು ಡಾಕ್ಟರ್ ವೀಣಾ ಅಧ್ಯಕ್ಷರು ಸುಮಾ ನಗರ ಅಧ್ಯಕ್ಷರು ರಾಮಣ್ಣ ಪದಾಧಿಕಾರಿಗಳಾದ ವಸಂತ, ಪುಷ್ಪ, ಶೋಭಾ, ಅರುಣ್ ಕುಮಾರ್, ಮಲ್ಲಯ್ಯ ಹಿರೇಮಠ್, ಮಂಜು ನಾಯ್ಕ, ಅಶೋಕ್, ರಾಮು ಜಿ, ಮಂಜುನಾಥ್, ಧನ ಶೇಖರ್, ಮನು ಕುಮಾರ್, ರಾಮು ವಿ, ಗಣೇಶ್ ನಾಯಕ, ರಾಮಣ್ಣ ಎ, ಪುಷ್ಪ ಒಡೆಯರ್, ರಾಮು ಹೆಚ್, ಸಂಗಮೇಶ್, ಇನ್ನು ಮುಂತಾದವರು ಭಾಗವಹಿಸಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote SeethaRamanjaneya Temple ವೈಭವದಿಂದ ನಡೆದ ಶ್ರೀಆಂಜನೇಯಸ್ವಾಮಿ ರಥೋತ್ಸವ

Kote SeethaRamanjaneya Temple ಪುರಾತನವಾದ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಪ್ರತಿವರ್ಷದಂತೆ...

Department of Kannada and Culture ಶ್ರೀಅಗ್ನಿಬನ್ನಿರಾಯಸ್ವಾಮಿಯವರ ಇತಿಹಾಸವನ್ನ ನಾವೆಲ್ಲಾ ತಿಳಿದುಕೊಳ್ಳಬೇಕು- ಆನಂದ್.

Department of Kannada and Culture ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು...

Rotary Club Shimoga ಚಿನ್ನ,ಬೆಳ್ಳಿ ಧಾರಣೆ ವ್ಯತ್ಯಾಸಕ್ಕೆ ಜಾಗತಿಕ ಸಮಸ್ಯೆಗಳೇ ಕಾರಣ- ಸೆಂಥಿಲ್ ವೆಲನ್.

Rotary Club Shimoga ಚಿನ್ನ ಮತ್ತು ಬೆಳ್ಳಿ ಕಷ್ಟಕಾಲದಲ್ಲಿ ಅಪತ್ಬಾಂದವ ರೀತಿಯಲ್ಲಿ ವರ್ತಿಸುತ್ತದೆ....

S. N. Channabasappa ಮಾದಕ ದ್ಯವ್ಯ ವ್ಯಸನ ವಿರೋಧಿ ಕ್ರಮಗಳಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಿ- ಎಸ್.ಎನ್.ಚನ್ನಬಸಪ್ಪ.

S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ...