DC Office ಡಿ. 26 ರಂದು ಬೆಳಗ್ಗೆ 11.11ಕ್ಕೆ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಕಾನ್ಪರೆನ್ಸ್ ಸಭಾಂಗಣದಲ್ಲಿ ಪಿಂಚಣೆ ಅದಾಲತ್ ಹಾಗೂ ಮಧ್ಯಾಹ್ನ ಜಿಪಿಎಫ್ ಅದಾಲತ್ ಕಾರ್ಯಕ್ರಮವನ್ನು ವೆಬೆಕ್ಸ್ ಮೂಲಕ ಹಮ್ಮಿಕೊಳ್ಳಲಾಗಿದ್ದು, ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಪಿಂಚಣಿದಾರರು ಡಿ.26 ರಂದ ಬೆಳಗ್ಗೆ 11.00ಕ್ಕೆ ಎ.ಸಿ.ಕಚೇರಿ, ಕೆ-ಸ್ವಾನ್ ವಿ.ಸಿ. ಸಭಾಂಗಣದಲ್ಲಿ ಹಾಜರಾಗಿ ರಾಜ್ಯ ಸೇವಾ ಹಾಗೂ ಕುಟುಂಬ ಪಿಂಚಣಿಗೆ ಸಂಬಂಧಿಸಿದ ತಮ್ಮ ಕುಂದು ಕೊರತೆಗಳನ್ನು ತಿಳಿಸಬಹುದಾಗಿದೆ. ಅಥವಾ ಜಿಲ್ಲಾ ಖಜಾನೆಯ ಉಪನಿರ್ದೇಶಕರಿಗೆ ಮುಂಚಿತವಾಗಿ ವಿವರಗಳನ್ನು ನೀಡಬಹುದಾಗಿದೆ ಎಂದು ಜಿಲ್ಲಾ ಖಜಾನೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
DC Office ಡಿಸೆಂಬರ್ 26. ವೆಬೆಕ್ಸ್ ಮೂಲಕ ಪಿಂಚಣಿ ಅದಾಲತ್.
Date:
