Tuesday, August 25, 2026
Tuesday, August 25, 2026

Gurudutt Hegde ಡಿಸೆಂಬರ್ 23. ಬಾಲ್ಯ ಮತ್ತು ಕಿಶೋರಾವಸ್ಥೆ ಕಾರ್ಮಿಕ ಕಾಯ್ದೆ ಕಾರ್ಯಾಗಾರ- ಗುರುದತ್ತ ಹೆಗಡೆ

Date:

Gurudutt Hegde ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಕಲಂ ಹಾಗೂ 17ರಡಿ ನೇಮಕಗೊಂಡ ಅಧಿಕಾರಿಗಳಿಗೆ ಈ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಜಿಲ್ಲಾ ಪಂಚಾಯತ್‌ನ ನಜೀರ್ ಸಾಬ್ ಸಭಾಂಗಣದಲ್ಲಿ ಡಿ.23 ರಂದು ಬೆಳಿಗ್ಗೆ 10 ಗಂಟೆಗೆ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...