Saturday, February 7, 2026
Saturday, February 7, 2026

Seva Sindhu ವಿಕಲಚೇತನರ ರಿಯಾಯಿತಿ ಬಸ್ ಪಾಸ್ / ನವೀಕರಣಕ್ಕೆ ಅರ್ಜಿ ಆಹ್ವಾನ.

Date:

Seva Sindhu 2026ನೇ ಸಾಲಿಗೆ ವಿಕಲಚೇತನರ ರಿಯಾಯಿತಿ ಬಸ್ ಪಾಸ್‌ಗಳ ವಿತರಣೆ/ನವೀಕರಣಕ್ಕೆ “ಸೇವಾ ಸಿಂಧು” ಆನ್‌ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ದಿ.30/12/2025 ರಿಂದ ದಿ.28/02/2026 ರವರೆಗೆ https://serviceonline.gov.in.karnataka/URL ಬಳಸಿ ಅರ್ಜಿ ಸಲ್ಲಿಸುವುದು ಕಡ್ಡಾಯ. ನಿಗದಿಪಡಿಸಿದ ದಿನಾಂಕದ ಒಳಗೆ ಪಾಸ್‌ಗಳ ವಿತರಣೆ/ನವಿಕರಿಸಬೇಕಾಗಿರುತ್ತದೆ.
ಹೊಸದಾಗಿ ವಿಕಲಚೇತನರ ಬಸ್‌ಪಾಸ್ ಪಡೆಯಲು ವಿಭಾಗೀಯ ನಿಯಂತ್ರಣಾಧಿಕಾರಿಗಳು ಶಿವಮೊಗ್ಗ ವಿಭಾಗ ಎಂಬ ಕೌಂಟರ್ ಆಯ್ಕೆ ಮಾಡುವುದು ಹಾಗೂ 2025ನೇ ಸಾಲಿನಲ್ಲಿ ಪಾಸ್ ಪಡೆದಿರುವ ಫಲಾನುಭವಿಗಳು ಪಾಸ್ ನವೀಕರಣಕ್ಕಾಗಿ ಘಟಕ ವ್ಯವಸ್ಥಾಪಕರ ಕೌಂಟರ್ ಆಯ್ಕೆ ಮಾಡಲು ಸೂಚಿಸಿದೆ.
Seva Sindhu ಫಲಾನುಭವಿಗಳು ಪಾಸ್ ಪಡೆಯಲು ಬರುವಾಗ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಯವರಿಂದ ದೃಢೀಕರಿಸಿದ ಮಾನ್ಯತೆ ಇರುವ ವಿಕಲಚೇತನರ ಗುರುತಿನ ಚೀಟಿ ಪುಸ್ತಕ ಅಥವಾ ಯುಡಿಐಡಿ ಸ್ಮಾರ್ಟ್ ಕಾರ್ಡ್, ಡಿಸೆಬಿಲಿಟಿ ಸರ್ಟಿಫಿಕೇಟ್, ಫಲಾನುಭವಿಗಳ ಇತ್ತೀಚಿನ 3 ಭಾವಚಿತ್ರ, 2025ನೇ ಸಾಲಿನಲ್ಲಿ ಪಡೆದಿರುವ ವಿಕಲಚೇತನರ ಮೂಲ ಪಾಸ್(ನವೀಕರಣಕ್ಕಾಗಿ), ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ನೀಡಬೇಕು(ಈ ಎಲ್ಲಾ ದಾಖಲಾತಿಗಳು ಜೆಪಿಜಿ ಅಥವಾ ಪಿಡಿಎಫ್ ನಮೂನೆಯಲ್ಲಿ ಅಡಕಗೊಂಡಿರಬೇಕು). ಪಾಸ್ ಶುಲ್ಕ ರೂ.660 ಗಳನ್ನು ನಗದು ಮೂಲಕ ಪಾವತಿಸಬೇಕೆಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಪ್ರತಿಯೊಬ್ಬರೂ ಸಮಾಜಮುಖಿ ಮನೋಭಾವ ಬೆಳೆಸಿಕೊಳ್ಳಬೇಕು- ಪ್ರಭಂಜನ.

Rotary Club Shimoga ಶಾಲೆ, ಮನೆಗಳಲ್ಲಿ ಮಕ್ಕಳಿಗೆ ಸಂಸ್ಕಾರ, ನೈತಿಕ ಮತ್ತು...

Beluru Ramamurthy ಇಂದು‌ ಮಾನವೀಯ ಮೌಲ್ಯಗಳು ಅತ್ಯಂತ ಆವಶ್ಯಕವಾಗಿವೆ- ಬೇಲೂರು ರಾಮ ಮೂರ್ತಿ.

Beluru Ramamurthy ವಿದ್ಯಾರ್ಜನೆಗೆ ಬಂದಿರುವ ಮಕ್ಕಳು ಕಲಿಕೆ ಜೊತೆಗೆ ಕೆಲವು ಗುಣಗಳನ್ನು...

Sagara Marikamba Jatre 2026 ಸಾಗರ ಜಾತ್ರೆಯಲ್ಲಿ ಮಿಂಚಿದ ಸಿನಿಮಾ ತಾರೆಯರಾದ ಧ್ರುವ ಸರ್ಜಾ ಮತ್ತು ರಚಿತಾ ರಾಂ.

Sagara Marikamba Jatre 2026 ಪ್ರಸಿದ್ಧ ಐತಿಹಾಸಿಕ ಸಾಗರದ ಮಾರಿಕಾಂಬ ಜಾತ್ರೆ...