Tuesday, December 23, 2025
Tuesday, December 23, 2025

Shimoga News ಡಿಸೆಂಬರ್ 28.ಸರ್ವ ಜಾತಿ- ಜನಾಂಗಗಳವಿಧುರ-ವಿಧವೆ ಸಮಾಲೋಚನಾ ಸಭೆ.

Date:

Shimoga News “ಮರಳಿ ಯತ್ನವ ಮಾಡು ಮರಳಿ ಯತ್ನವ ಮಾಡು” ಎಂಬ ತತ್ವಪದದಂತೆ ಶಿವಮೊಗ್ಗ ನಗರದ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಇದೇ ಡಿಸೆಂಬರ್-28 ರಂದು ಭಾನುವಾರ ಸವ೯ ಜಾತಿ-ಜನಾಂಗಗಳ ವಿಧುರ-ವಿಧವೆ ಪುನರ್ವಿವಾಹ ಸಮಾಲೋಚನೆ ಸಭೆ ಏಪ೯ಡಿಸಲಾಗಿದೆ.
ಇದೊಂದು ಮಾನವೀಯ ಸಂಬಂಧ ಹಾಗು ಸಾಮಾಜಿಕ ಕಳಕಳಿಯ ಹೊಸ ದಿಕ್ಕಿನ ಕಡೆಗಿನ ಪ್ರಯತ್ನವಾಗಿದ್ದು ನಾಡಿನ ನಾನಾ ಕಡೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಅಂದು ಬೆಳಿಗ್ಗೆ 11=00 ಗಂಟೆಗೆ ವಿವಿಧೆಡೆಗಳಿಂದ ವಿಧುರ-ವಿಧವೆ ಹಾಗು ಪರಿತ್ಯಕ್ತರು ಭಾಗವಹಿಸಲಿದ್ದಾರೆ.
Shimoga News ಆಸಕ್ತರು ಆರ್.ಟಿ. ನಟರಾಜ್ ಶ್ರೀಕಲಾ ಕೌಶಲ್ಯಾಭಿವೃದ್ಧಿ ಕೇಂದ್ರ, ಒಂದನೆ ಮಹಡಿ, ಜಿಲ್ಲಾ ನಿವೃತ್ತ ನೌಕರರ ಸಂಘದ ಕಟ್ಟಡ, ಪ್ರೆಸ್ ಕ್ಲಬ್ ಎದುರು, ಆರ್.ಟಿ.ಒ. ಆಫೀಸ್ ರಸ್ತೆ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಶಿವಮೊಗ್ಗ. ಮೊಬೈಲ್ : 9448143165/9449552635/9342158359/6363002259 ಇವರಲ್ಲಿ ಹೆಸರು ನೊಂದಾಯಿಸಿಕೊಂಡು ಪೋಸ್ಟ್ ಕಾಡ್೯ ಸೈಜ್ ಫೋಟೋ, ಆಧಾರ್ ಕಾಡ್೯, ಇತರೆ ಸಮಂಜಸ ದಾಖಲೆಗಳ ಸಹಿತ ಕಾಯ೯ಕ್ರಮದಲ್ಲಿ ಭಾಗವಹಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗಾಯಕ ಡಾ.ಅಪ್ಪಗೆರೆ ತಿಮ್ಮರಾಜು ಅವರ ನೇತೃತ್ವದಲ್ಲಿ ಜನಪದ ಗೀತ ಗಾಯನ ತರಬೇತಿ ಶಿಬಿರ.

Shimoga News ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ನಿಂದ ಕರ್ನಾಟಕ...

Shimoga APMC ಭಾನುವಾರ ಬೆಳಿಗ್ಗೆ ಮಾತ್ರ ಎಪಿಎಂಸಿ ಬಳಿರಾಸಾಯನಿಕ ರಹಿತ ಸಾವಯವ ಪದಾರ್ಥಗಳ ಮಾರಾಟದ” ವಿಷಮುಕ್ತ ರೈತರ ಸಂತೆ”.

Shimoga APMC ಪ್ರತಿ ಭಾನುವಾರ ಶಿವಮೊಗ್ಗ ವಿನೋಬನಗರ- ಆಲ್ಕೊಳ ರಸ್ತೆಯ ಎಪಿಎಂಸಿ...