Tuesday, March 31, 2026
Tuesday, March 31, 2026

Christmas ಹದಿನೇಳು ವರ್ಷಗಳಿಂದ “ಆಶಾಕಿರಣ” ದಲ್ಲಿ ಹರ್ಷದ ಕ್ರಿಸ್ ಮಸ್ ಆಚರಣೆ- ಫಾ.ಸ್ಕ್ಯಾನಿಡಿಸೋಜಾ.

Date:

Christmas 2025 ಭರವಸೆಯ ವರ್ಷ ಮುಗಿದು ಹೊಸ ವರ್ಷದ ಆಚರಣೆಯ ಸಂಭ್ರಮದಲ್ಲಿ ಇದ್ದೇವೆ ಹೊಸ ವರ್ಷ ಎಲ್ಲರ ಬಾಳಲ್ಲಿ ಬೆಳಕನ್ನು ಹಾಗೂ ಸುಖ ಸಂತೋಷವನ್ನು ತರಲಿ ಎಂದು ಸೆಕ್ರೆಟ್ ಚರ್ಚಿನ ಪ್ರಧಾನ ಗುರುಗಳಾದ ಫಾದರ್ ಸ್ಕ್ಯಾನಿ ಡಿಸೋಜ ಅವರು ನುಡಿದರು ಅವರು ಇಂದು ಆಶಾ ಕಿರಣದಲ್ಲಿ ಬುದ್ಧಿಮಾಂದ್ರ ಮಕ್ಕಳ ಜೊತೆಗೆ ಕೇಕ್ ಕಟ್ ಮಾಡಿ ಸಿಹಿ ವಿತರಿಸಿ ಆಶೀರ್ವದಿಸಿ ಮಾತನಾಡಿದರು 17 ವರ್ಷಗಳಿಂದ ನಿರಂತರವಾಗಿ ಹೊಸ ವರ್ಷವನ್ನು ಆಶಾ ಕಿರಣದಲ್ಲಿ ಆಚರಣೆ ಮಾಡುತ್ತ ಆರ್ಥಿಕ ಸಹಾಯವನ್ನು ನೀಡುತ್ತಾ ಆಚರಿಸುತ್ತಾ ಬಂದಿದ್ದೇವೆ ಎಂದು ನುಡಿದರು ಇದೇ ಸಂದರ್ಭದಲ್ಲಿ ಕ್ರಿಶ್ಚಿಯನ್ ಮುಖಂಡರು ಹಾಗೂ Christmas ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಿನ್ನಪ್ಪನವರು ಮಾತನಾಡುತ್ತಾ ಯೇಸುವಿನ ಕರುಣೆ ದಯೆ ಆಶೀರ್ವಾದ ಸದಾ ಮಕ್ಕಳ ಮೇಲೆ ಇರಲಿ ಕ್ರಿಸ್ಮಸ್ ಹಬ್ಬವನ್ನು ಸಡಗರ ಸಂಭ್ರಮದಿಂದ ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ ವಿಜಯಕುಮಾರ್. ನಾದನ್. ವಾರ್ಡನ್ ಚಂದ್ರಯ್ಯ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಎಲ್ಲರೂ ಸಹಬಾಳ್ವೆ,ಸಹಕಾರ ಸೇವಾ ಮನೋಭಾವನೆಯಿಂದ ಬಾಳಬೇಕೆಂಬುದೇ ಮಹಾವೀರರ ಸಂದೇಶ- ಕೆ. ರಂಗನಾಥ್

ನಮ್ಮೂರ ಬಳಗದ ವತಿಯಿಂದ ಭಾರತೀಯ ಧಾರ್ಮಿಕ ಸುಧಾರಕರು ಮತ್ತು ಆಧ್ಯಾತ್ಮಿಕ ನಾಯಕರು...

Adichunchabagiri Education Trust ದೇಹ ಆರೋಗ್ಯವಾಗಿದ್ದರೆ, ದೇಶವೂ ಆರೋಗ್ಯ- ಶ್ರೀನಾದಮಾಯಾನಂದನಾಥಶ್ರೀ

ದೇಹದ ಆರೋಗ್ಯ ಉತ್ತಮವಾಗಿದ್ದರೆ, ದೇಶದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಶ್ರೀ ಆದಿ...

Klive Special Article ಮರೆಯಲಾಗದ ಮಾನವೀಯ ಸಂದೇಶ ಸಾರಿದ ಶ್ರೀಮಹಾವೀರ. ...

Klive Special Article ಜನ ಸಂಸ್ಕೃತಿಗಳು ನಿಂತ ನೀರಾದಾಗಲೆಲ್ಲಾ ಅದನ್ನು...