Thursday, September 10, 2026
Thursday, September 10, 2026

Christmas ಹದಿನೇಳು ವರ್ಷಗಳಿಂದ “ಆಶಾಕಿರಣ” ದಲ್ಲಿ ಹರ್ಷದ ಕ್ರಿಸ್ ಮಸ್ ಆಚರಣೆ- ಫಾ.ಸ್ಕ್ಯಾನಿಡಿಸೋಜಾ.

Date:

Christmas 2025 ಭರವಸೆಯ ವರ್ಷ ಮುಗಿದು ಹೊಸ ವರ್ಷದ ಆಚರಣೆಯ ಸಂಭ್ರಮದಲ್ಲಿ ಇದ್ದೇವೆ ಹೊಸ ವರ್ಷ ಎಲ್ಲರ ಬಾಳಲ್ಲಿ ಬೆಳಕನ್ನು ಹಾಗೂ ಸುಖ ಸಂತೋಷವನ್ನು ತರಲಿ ಎಂದು ಸೆಕ್ರೆಟ್ ಚರ್ಚಿನ ಪ್ರಧಾನ ಗುರುಗಳಾದ ಫಾದರ್ ಸ್ಕ್ಯಾನಿ ಡಿಸೋಜ ಅವರು ನುಡಿದರು ಅವರು ಇಂದು ಆಶಾ ಕಿರಣದಲ್ಲಿ ಬುದ್ಧಿಮಾಂದ್ರ ಮಕ್ಕಳ ಜೊತೆಗೆ ಕೇಕ್ ಕಟ್ ಮಾಡಿ ಸಿಹಿ ವಿತರಿಸಿ ಆಶೀರ್ವದಿಸಿ ಮಾತನಾಡಿದರು 17 ವರ್ಷಗಳಿಂದ ನಿರಂತರವಾಗಿ ಹೊಸ ವರ್ಷವನ್ನು ಆಶಾ ಕಿರಣದಲ್ಲಿ ಆಚರಣೆ ಮಾಡುತ್ತ ಆರ್ಥಿಕ ಸಹಾಯವನ್ನು ನೀಡುತ್ತಾ ಆಚರಿಸುತ್ತಾ ಬಂದಿದ್ದೇವೆ ಎಂದು ನುಡಿದರು ಇದೇ ಸಂದರ್ಭದಲ್ಲಿ ಕ್ರಿಶ್ಚಿಯನ್ ಮುಖಂಡರು ಹಾಗೂ Christmas ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಿನ್ನಪ್ಪನವರು ಮಾತನಾಡುತ್ತಾ ಯೇಸುವಿನ ಕರುಣೆ ದಯೆ ಆಶೀರ್ವಾದ ಸದಾ ಮಕ್ಕಳ ಮೇಲೆ ಇರಲಿ ಕ್ರಿಸ್ಮಸ್ ಹಬ್ಬವನ್ನು ಸಡಗರ ಸಂಭ್ರಮದಿಂದ ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ ವಿಜಯಕುಮಾರ್. ನಾದನ್. ವಾರ್ಡನ್ ಚಂದ್ರಯ್ಯ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...