Tuesday, March 31, 2026
Tuesday, March 31, 2026

Shimoga News ಸಂಗೀತ ರಸಿಕರನ್ನ ರಂಜಿಸಿದ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Date:

Shimoga News ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ ಪಾಠ ಶಾಲೆಯಲ್ಲಿ ಗಾನಲಹರಿ ೧೧೫ನೇ ಅಮಾವಾಸ್ಯೆಯ ಸಂಗೀತ ಸಂಜೆ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ರಾಜ್ಯ ಪ್ರಶಸ್ತಿ ಪುರಸ್ಕೃತ ಆರ್.ಬಿ. ಸಂಗಮೇಶ್ವರ ಗವಾಯಿಗಳೂ ಅಧ್ಯಕ್ಷತೆ ವಹಿಸುವರು. ಗೋಪಾಳದ ಶ್ರೀ ಶಾರದಾ ಶಂಕರ ಭಜನಾ ಮಂಡಳಿಯಿಂದ ಭಜನಾ ಸೇವೆ ಮತ್ತು ಆಶ್ರಮದ ಅಂಧ ಮಕ್ಕಳಿಂದ ಪ್ರಾರ್ಥನೆ ಮತ್ತು ಹುಬ್ಬಳ್ಳಿಯ ಹಿಂದೂಸ್ಥಾನಿ ಗಾಯಕ ನಿಜಗುಣಿ ಮಂಗಿ ಅವರಿಂದ ಸಂಗೀತ ಸೇವೆ ನಡೆಯಿತು. ರಾಜ್ಯ ಪ್ರಶಸ್ತಿ ಪುರಸ್ಕೃತ ರಾಮಣ್ಣ ಭಜಂತ್ರಿ ಶಹನಾಯ, ವೀರಭದ್ರಯ್ಯ ಶಾಸ್ತ್ರಿಗಳಿಂದ ವೇದಘೋಷ ಹಾಗೂ ಹಿರಿಯ ತಬಲ ಕಲಾವಿದರಾದ ಪಂ. Shimoga News ಆರ್. ತುಕಾರಾಮ್ ರಂಗಧೋಳ್ ವಿನಾಯಕ್ ಭಟ್ ಅವರ ತಬಲ ಸೇವೆ ಹಾಗೂ ಸಿದ್ದಣ್ಣ ಬಡಿಗಾರ್ ಅವರು ಆರ್‍ಮೋನಿಯಂ ನೊಂದಿಗೆ ಸಾಥ್ ನೀಡಲಿದ್ದಾರೆ. ಸಂಗೀತ ಶಿಕ್ಷಕಿ ನಾದಶ್ರೀ ಫಕೀರಯ್ಯ ಕಾರ್ಯಕ್ರಮ ಶಾಸ್ತ್ರಿ ಅವರು ನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಎಲ್ಲರೂ ಸಹಬಾಳ್ವೆ,ಸಹಕಾರ ಸೇವಾ ಮನೋಭಾವನೆಯಿಂದ ಬಾಳಬೇಕೆಂಬುದೇ ಮಹಾವೀರರ ಸಂದೇಶ- ಕೆ. ರಂಗನಾಥ್

ನಮ್ಮೂರ ಬಳಗದ ವತಿಯಿಂದ ಭಾರತೀಯ ಧಾರ್ಮಿಕ ಸುಧಾರಕರು ಮತ್ತು ಆಧ್ಯಾತ್ಮಿಕ ನಾಯಕರು...

Adichunchabagiri Education Trust ದೇಹ ಆರೋಗ್ಯವಾಗಿದ್ದರೆ, ದೇಶವೂ ಆರೋಗ್ಯ- ಶ್ರೀನಾದಮಾಯಾನಂದನಾಥಶ್ರೀ

ದೇಹದ ಆರೋಗ್ಯ ಉತ್ತಮವಾಗಿದ್ದರೆ, ದೇಶದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಶ್ರೀ ಆದಿ...

Klive Special Article ಮರೆಯಲಾಗದ ಮಾನವೀಯ ಸಂದೇಶ ಸಾರಿದ ಶ್ರೀಮಹಾವೀರ. ...

Klive Special Article ಜನ ಸಂಸ್ಕೃತಿಗಳು ನಿಂತ ನೀರಾದಾಗಲೆಲ್ಲಾ ಅದನ್ನು...