Thursday, September 10, 2026
Thursday, September 10, 2026

Shimoga News ಸಂಗೀತ ರಸಿಕರನ್ನ ರಂಜಿಸಿದ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Date:

Shimoga News ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ ಪಾಠ ಶಾಲೆಯಲ್ಲಿ ಗಾನಲಹರಿ ೧೧೫ನೇ ಅಮಾವಾಸ್ಯೆಯ ಸಂಗೀತ ಸಂಜೆ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ರಾಜ್ಯ ಪ್ರಶಸ್ತಿ ಪುರಸ್ಕೃತ ಆರ್.ಬಿ. ಸಂಗಮೇಶ್ವರ ಗವಾಯಿಗಳೂ ಅಧ್ಯಕ್ಷತೆ ವಹಿಸುವರು. ಗೋಪಾಳದ ಶ್ರೀ ಶಾರದಾ ಶಂಕರ ಭಜನಾ ಮಂಡಳಿಯಿಂದ ಭಜನಾ ಸೇವೆ ಮತ್ತು ಆಶ್ರಮದ ಅಂಧ ಮಕ್ಕಳಿಂದ ಪ್ರಾರ್ಥನೆ ಮತ್ತು ಹುಬ್ಬಳ್ಳಿಯ ಹಿಂದೂಸ್ಥಾನಿ ಗಾಯಕ ನಿಜಗುಣಿ ಮಂಗಿ ಅವರಿಂದ ಸಂಗೀತ ಸೇವೆ ನಡೆಯಿತು. ರಾಜ್ಯ ಪ್ರಶಸ್ತಿ ಪುರಸ್ಕೃತ ರಾಮಣ್ಣ ಭಜಂತ್ರಿ ಶಹನಾಯ, ವೀರಭದ್ರಯ್ಯ ಶಾಸ್ತ್ರಿಗಳಿಂದ ವೇದಘೋಷ ಹಾಗೂ ಹಿರಿಯ ತಬಲ ಕಲಾವಿದರಾದ ಪಂ. Shimoga News ಆರ್. ತುಕಾರಾಮ್ ರಂಗಧೋಳ್ ವಿನಾಯಕ್ ಭಟ್ ಅವರ ತಬಲ ಸೇವೆ ಹಾಗೂ ಸಿದ್ದಣ್ಣ ಬಡಿಗಾರ್ ಅವರು ಆರ್‍ಮೋನಿಯಂ ನೊಂದಿಗೆ ಸಾಥ್ ನೀಡಲಿದ್ದಾರೆ. ಸಂಗೀತ ಶಿಕ್ಷಕಿ ನಾದಶ್ರೀ ಫಕೀರಯ್ಯ ಕಾರ್ಯಕ್ರಮ ಶಾಸ್ತ್ರಿ ಅವರು ನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...