Wednesday, December 24, 2025
Wednesday, December 24, 2025

Karnataka Rajyotsava  ತೀರ್ಥಹಳ್ಳಿಯಲ್ಲಿ ವರ್ಣಮಯ ಕನ್ನಡ ರಾಜ್ಯೋತ್ಸವ

Date:

Karnataka Rajyotsava ತೀರ್ಥಹಳ್ಳಿಯ ಪ್ರತಿಷ್ಠಿತ ಮಲೆನಾಡು ಯುವಕರ ಸೇವಾ ಸಂಸ್ಥೆಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರ್.ಎಂ. ವಿಶ್ವೇಶ್ವರಯ್ಯ ಪುತ್ಥಳಿಗೆ ಮತ್ತು ಕರ್ನಾಟಕ ರತ್ನ ಪುನಿತ್ ರಾಜ್‌ಕುಮಾರ್ ಸ್ಮರಣೆ ನಿಮಿತ್ತ ಅವರ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ಹಲವು ಪ್ರಶಸ್ತಿ ಪಡೆದಿರುವ ಶಿವಮೊಗ್ಗ ನಗರದ ಮಯೂರಿ ನೃತ್ಯ ಕೇಂದ್ರದ ಸಂಸ್ಥಾಪಕಿ ವಿದೂಶಿ ಶ್ರೀಮತಿ ಶ್ವೇತಾ ಪ್ರಕಾಶ್ ಅವರಿಗೆ ರಾಷ್ಟ್ರಕವಿ ಕುವೆಂಪು ಸದ್ಭವನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಾಜಿ ಉಪ ಮುಖ್ಯಮಂತ್ರಿ
Karnataka Rajyotsava ಕೆ.ಎಸ್. ಈಶ್ವರಪ್ಪ, ರಾಷ್ಟ್ರ ಬಳಗದ ಯುವ ಮುಖಂಡ ಕೆ.ಇ. ಕಾಂತೇಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಕೆ. ಮರಿಯಪ್ಪ, ಲಕ್ಷ್ಮೀ ಟ್ರ್ಯಾಕ್ಟರ್ ಮಾಲೀಕರಾದ ಕೆ. ರವೀಂದ್ರ ಸಂಸ್ಥೆಯ ಅದ್ಯಕ್ಷ ಕುಬೇರ ಮತ್ತು ಪದಾಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Skill Development Authority ಸಮಯ ಪಾಲನೆ- ಸಂವಹನ, ವ್ಯಕ್ತಿತ್ವ ವಿಕಸನ& ವೃತ್ತಿ ಕೌಶಲ್ಯ ಕಾರ್ಯಾಗಾರ.

Karnataka Skill Development Authority ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯ...

Shimoga News ಕನ್ನಡ ಬಾರದ ಸರ್ಕಾರಿ ನೌಕರರಿಗಾಗಿ ಅಂಚೆಮೂಲಕ ಕನ್ನಡ ಶಿಕ್ಷಣ ಯೋಜನೆ: ಅರ್ಜಿಗಳ ಆಹ್ವಾನ

Shimoga News ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ...

J.S. Chidananda Gowda ನಾಡಿಗೆ ಅನ್ನನೀಡುವ ರೈತನನ್ನ ಎಲ್ಲರೂ ಗೌರವಿಸಬೇಕು- ಜೆ.ಎಸ್.ಚಿದಾನಂದ ಗೌಡ.

J.S. Chidananda Gowda ಪಟ್ಟಣದ ಪುರಸಭೆ ಮುಂಭಾಗದ ವೃತ್ತಕ್ಕೆ ರೈತ ವೃತ್ತ...

Shimoga News ದೇಶದಲ್ಲೇ ಕರ್ನಾಟಕವು ಪ್ರವಾಸಿಗರನ್ನ ಆಕರ್ಷಿಸುತ್ತಿದೆ- ಎನ್.ಗೋಪಿನಾಥ್.

Shimoga News ಪ್ರಾಕೃತಿಕ ಹಾಗೂ ಐತಿಹಾಸಿಕವಾಗಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶವಿರುವ ಜಿಲ್ಲೆ...