Monday, February 9, 2026
Monday, February 9, 2026

Shivaganga Yoga Center ಮಾನಸಿಕ ನೆಮ್ಮದಿಗೆ ಪೂಜೆ ಪುನಸ್ಕಾರ ಅಗತ್ಯ- ಬಿಂದು ವಿಜಯ್ ಕುಮಾರ್

Date:

Shivaganga Yoga Center ಪ್ರತಿ ವರ್ಷ ಧನುರ್ಮಾಸ ಪೂಜೆಯ ವಿಷ್ಣುವಿನ ಆರಾಧನೆಗೆ ಶ್ರೇಷ್ಠವಾದ ಮಾಸ. ಮಾನಸಿಕ ನೆಮ್ಮದಿಗೆ ಪೂಜೆ ಪುನಸ್ಕಾರ ಅಗತ್ಯ ಎಂದು ಕೃಷಿ ಶಿವಮೊಗ್ಗ ನಗರದ ಶಿವಗಂಗಾ ಯೋಗ ಕೇಂದ್ರದ ಯೋಗ ಶಿಬಿರಾರ್ಥಿ ಬಿಂದು ವಿಜಯಕುಮಾರ್ ಹೇಳಿದರು.

ಕೃಷಿ ನಗರ ಶಕ್ತಿ ಗಣಪತಿ ದೇವಸ್ಥಾನದಲ್ಲಿ ಧನುರ್ಮಾಸದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸೂರ್ಯೋದಯಕ್ಕಿಂತ ಮುನ್ನ ಈ ಪವಿತ್ರವಾದ ಪೂಜೆಯನ್ನು ಮಾಡುವುದರಿಂದ ಇಷ್ಟಾರ್ಥಗಳು, ಸುಖ, ಸಮೃದ್ಧಿ.ಮುಕ್ತಿ ದೊರೆಯುತ್ತದೆ ಎಂದರು.

Shivaganga Yoga Center ಧನುರ್ಮಾಸ ಪೂಜೆಯ ಆಚರಣೆಯಿಂದ ಮನಕ್ಕೆ, ಮನೆತನಕ್ಕೆ ಒಳ್ಳೆಯದಾಗುವುದರ ಜೊತೆಗೆ ಈ ಪೂಜಾ ವಿಧಾನದಲ್ಲಿ ಪಾಲ್ಗೊಂಡವರಿಗೂ ಸಹ ಫಲಗಳು ಪ್ರಾಪ್ತಿಯಾಗುತ್ತದೆ ಎಂದ ಅವರು, ಪ್ರತಿದಿನ ಈ ಒಂದು ತಿಂಗಳ ಕಾಲ ಈ ಧನುರ್ಮಾಸದಲ್ಲಿ
ಕೃಷಿ ನಗರ ಹಾಗೂ ಬಸವೇಶ್ವರ ನಗರದ ನಿವಾಸಿಗಳು ಮಹಿಳಾ ಸಂಘದವರು ಮತ್ತು ಶಕ್ತಿ ಗಣಪತಿ ದೇವಸ್ಥಾನದ ಮಹಿಳಾ ಮಂಡಳಿಯವರು ಈ ಪೂಜಾ ಕಾರ್ಯಗಳಲ್ಲಿ ಪಾಲ್ಗೊಳ್ಳು ತ್ತಿರುವುದು, ಜೊತೆಗೆ ಪ್ರತಿ ದಿನ ವಿಷ್ಣುವಿಗೆ ಪ್ರಿಯವಾದ.ಕಾರ ಪೊಂಗಲ್ ಸಿಹಿ ಪೊಂಗಲ್ ಪ್ರಸಾದ ಮಾಡಿ ಎಲ್ಲರಿಗೂ ವಿತರಣೆ ಮಾಡುತ್ತಿರುವುದು ಅನುಕರಣೀಯ ಎಂದರು.

ಕಾರ್ಯಕ್ರಮದಲ್ಲಿ ತೇಜಸ್ವಿನಿ, ವಾಣಿ, ಶೋಭಾ, ಕಲ್ಪನಾ, ಭುವನ, ದೀಪ, ಪೂರ್ಣಿಮಾ ಮತ್ತು ಮೀನ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಜೈಲಿನಿಂದ ಬಿಡುಗಡೆಯಾದ ರೌಡಿ ಶೀಟರ್ ಕಾಲಿಗೆ ಗುಂಡು

Breaking News ಶಿವಮೊಗ್ಗಜಿಲ್ಲೆಯ ಭದ್ರಾವತಿ ತಾಲೂಕಿನ ಶಿವಾನಿ ಕ್ರಾಸ್ ಬಳಿ ರೌಡಿ...

Shimoga News ಯಶಸ್ವಿ ಅಂಡಮಾನ್ ಪ್ರವಾಸ ಪೂರೈಸಿದ ಪ್ರವಾಸಿಗರ ” ಸ್ನೇಹ ಮಿಲನ” ಕಾರ್ಯಕ್ರಮ

Shimoga News ಇತ್ತೀಚೆಗೆ ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ,ಯೂತ್...

Siddaramaiah ಎಂಎಸ್ಐಎಲ್ ವತಿಯಿಂದ ಚಿಟ್ಸ್ ಮತ್ತು ಸಾಫ್ಟ್ ವೇರ್ ,ಮೊಬೈಲ್ ಆ್ಯಪ್ ಬಿಡುಗಡೆ.

Siddaramaiah ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ವತಿಯಿಂದ ವಿಧಾನಸೌಧದ ಬ್ಯಾಕ್ವಿಂಟ್...

Shimoga Bharat Scouts and Guides ಶಿಬಿರಗಳು ಮಕ್ಕಳ ನಡುವೆ ಉತ್ತಮ ಬಾಂಧವ್ಯ ರೂಪಿಸುತ್ತವೆ- ಶಕುಂತಲಾ ಚಂದ್ರಶೇಖರ್

Shimoga Bharat Scouts and Guides ಮಕ್ಕಳಲ್ಲಿನ ಸುಪ್ತ ಪ್ರತಿಭೆಗಳನ್ನು ಹೊರ...