Friday, December 26, 2025
Friday, December 26, 2025

B.Y.Raghavendra ಪ್ರಕೃತಿಯೊಂದಿಗೆ ಅವಿನಾಭಾವ ಬೆಸೆಯುವ ಆಯುರ್ವೇದ, ವಿಶ್ವಕ್ಕೆ ಭಾರತದ ಕೊಡುಗೆ- ಬಿ.ವೈ.ವಿಜಯೇಂದ್ರ

Date:

B.Y.Raghavendra ಆಯುರ್ವೇದ ಎನ್ನುವುದು ಕೇವಲ ವೈದ್ಯಕೀಯ ಚಿಕಿತ್ಸಾ ಪದ್ಧತಿ ಮಾತ್ರವಲ್ಲ, ಅದು ರೋಗ ಬರದಂತೆ ತಡೆಯುವ ಪ್ರಾಚೀನ ಭಾರತದ ಜೀವನ ವಿಧಾನವೂ ಹೌದು. ಪ್ರಕೃತಿಯೊಂದಿಗೆ ಮನುಷ್ಯರ ಅವಿನಾಭಾವ ಸಂಬಂಧ ಬೆಸೆಯುವ ಆಯುರ್ವೇದ ವಿಶ್ವಕ್ಕೆ ಭಾರತದ ಕೊಡುಗೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ 2ನೇ ‘ಆಯುರ್ವೇದ ವಿಶ್ವ ಶೃಂಗಸಭೆ’ಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ,ಶಾಸಕ ಬಿ.ವೈ.ವಿಜಯೇಂದ್ರ ಅವರು ಭಾಗವಹಿಸಿದ್ದರು.

B.Y.Raghavendra ಈ ಸಂದರ್ಭದಲ್ಲಿ ಹರಿಹರಪುರ ಪರಮಪೂಜ್ಯ ಶ್ರೀ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳು, ರಾಮಕೃಷ್ಣ ಮಠದ ಅಧ್ಯಕ್ಷರಾದ ಪೂಜ್ಯ ಶ್ರೀ ಶ್ರೀ ಸ್ವಾಮಿ ನಿತ್ಯಸ್ಥಾನಾನಂದರು, ಗೌರಿಗದ್ದೆಯ ಪೂಜ್ಯ ಶ್ರೀ ಅವದೂತ ವಿನಯ್ ಗುರೂಜಿಗಳು ದಿವ್ಯಸಾನ್ನಿಧ್ಯ ವಹಿಸಿದ್ದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಡಿ.ವಿ.ಸದಾನಂದ ಗೌಡ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಶಿವಮೊಗ್ಗದ 31 ನೇ ವಾರ್ಡಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಆಲಿಸಿದ ಶಾಸಕ ಚೆನ್ನಿ

S.N.Chennabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 31ರ...

Backward Classes Welfare Department ಪಿ ಹೆಚ್ ಡಿ ವಿದ್ಯಾರ್ಥಿಗಳಿಗೆ ವ್ಯಾಸಂಗ ವೇತನ/ ಫೆಲೋಷಿಪ್ ಗಾಗಿ ಅರ್ಜಿ ಆಹ್ವಾನ

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ...

CM Siddharamaih ತಾಂಡ ಮತ್ತು ಗೊಲ್ಲರಹಟ್ಟಿಗಳ 1.08 ಲಕ್ಷ ನಿವಾಸಿಗಳಿಗೆ ಹಕ್ಕು ಪತ್ರ ನೀಡಲಾಗಿದೆ- ಸಿದ್ಧರಾಮಯ್ಯ

CM Siddharamaih ಬಹುಕಾಲದಿಂದ ತಾಂಡ, ಹಟ್ಟಿ ಗೊಲ್ಲರಹಟ್ಟಿಗಳಲ್ಲಿ ವಾಸ ಮಾಡುತ್ತಿದ್ದ...