Monday, July 13, 2026
Monday, July 13, 2026

B.Y.Raghavendra ಪ್ರಕೃತಿಯೊಂದಿಗೆ ಅವಿನಾಭಾವ ಬೆಸೆಯುವ ಆಯುರ್ವೇದ, ವಿಶ್ವಕ್ಕೆ ಭಾರತದ ಕೊಡುಗೆ- ಬಿ.ವೈ.ವಿಜಯೇಂದ್ರ

Date:

B.Y.Raghavendra ಆಯುರ್ವೇದ ಎನ್ನುವುದು ಕೇವಲ ವೈದ್ಯಕೀಯ ಚಿಕಿತ್ಸಾ ಪದ್ಧತಿ ಮಾತ್ರವಲ್ಲ, ಅದು ರೋಗ ಬರದಂತೆ ತಡೆಯುವ ಪ್ರಾಚೀನ ಭಾರತದ ಜೀವನ ವಿಧಾನವೂ ಹೌದು. ಪ್ರಕೃತಿಯೊಂದಿಗೆ ಮನುಷ್ಯರ ಅವಿನಾಭಾವ ಸಂಬಂಧ ಬೆಸೆಯುವ ಆಯುರ್ವೇದ ವಿಶ್ವಕ್ಕೆ ಭಾರತದ ಕೊಡುಗೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ 2ನೇ ‘ಆಯುರ್ವೇದ ವಿಶ್ವ ಶೃಂಗಸಭೆ’ಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ,ಶಾಸಕ ಬಿ.ವೈ.ವಿಜಯೇಂದ್ರ ಅವರು ಭಾಗವಹಿಸಿದ್ದರು.

B.Y.Raghavendra ಈ ಸಂದರ್ಭದಲ್ಲಿ ಹರಿಹರಪುರ ಪರಮಪೂಜ್ಯ ಶ್ರೀ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳು, ರಾಮಕೃಷ್ಣ ಮಠದ ಅಧ್ಯಕ್ಷರಾದ ಪೂಜ್ಯ ಶ್ರೀ ಶ್ರೀ ಸ್ವಾಮಿ ನಿತ್ಯಸ್ಥಾನಾನಂದರು, ಗೌರಿಗದ್ದೆಯ ಪೂಜ್ಯ ಶ್ರೀ ಅವದೂತ ವಿನಯ್ ಗುರೂಜಿಗಳು ದಿವ್ಯಸಾನ್ನಿಧ್ಯ ವಹಿಸಿದ್ದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಡಿ.ವಿ.ಸದಾನಂದ ಗೌಡ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...

Klive Special Article ಸಕಲ ವಿದ್ಯಾಸಂಪನ್ನ, ಮಹಾಮಹಿಮ ಶ್ರೀವಿಜಯೀಂದ್ರ ತೀರ್ಥರು. ...

ದಿನದ ಒಳ್ಳೆಯಮಾತು(ಯತಿಗಳ ಸ್ಮರಣೆ) ವಿಜಯೀಂದ್ರತೀರ್ಥ ಗುರುಸಾರ್ವಭೌಮರು Klive Special Article ಶ್ರೀವಿಜಯೀಂದ್ರತೀರ್ಥಗುರುಗಳು ಕಲಿಯುಗ ಕಲ್ಪತರು...