Thursday, September 10, 2026
Thursday, September 10, 2026

ಮಲವಗೊಪ್ಪದಲ್ಲಿ ಮಾನವೀಯ ಗುಣ ಮೆರೆದ “ಹರೀಶ್ ನಾಯಕ್”

Date:

ಬಡವರಿಗೆ, ಅಗತ್ಯವಿರುವವರಿಗೆ ಸಹಾಯ ಹಸ್ತ ಚಾಚುತ್ತಾ ನೊಂದವರ ಬಾಳಿನಲ್ಲಿ ಬೆಳಕಾಗುತ್ತಿರುವ ಕೊಡುಗೈ ದಾನಿ ಯುವ ನಾಯಕ ಹರೀಶ್ ನಾಯ್ಕ್ ಮತ್ತೆ ನೊಂದ ಜೀವಕ್ಕೆ ಆಸರೆಯಾಗಿದ್ದಾರೆ.

ಕೈ ಕಾಲು ಬುದ್ಧಿ ಶಕ್ತಿ ಇವನ್ನೆಲ್ಲ ಕೊಟ್ಟು ಪರೀಕ್ಷೆ ಮಾಡ್ಲಿ. ಆದರೆ, ಎಲ್ಲವನ್ನು ಕಿತ್ಕೊಂಡು, ಒಂದು ಕಡೆ ಬದುಕೋಕೆ ಆಗದೆ, ಇನ್ನೊಂದು ಕಡೆ ಸಾಯಕ್ಕು ಆಗದೆ ಇಂತಹ ಜೀವನ ಕೊಟ್ಟು, ಜಗತ್ತನ್ನು ಫೇಸ್ ಮಾಡು ಜೀವನ ನಡೆಸು ಅಂದರೆ ಹೇಗಾಗುತ್ತೆ ? ಎಂದು ಪ್ರಶ್ನಿಸಿ, ಇಲ್ಲಿ ವಯಸ್ಸಾದ ಜೀವಕ್ಕೆ ಆಸರೆಯಾಗಿದ್ದಾರೆ ಯುವ ನಾಯಕ ಹರೀಶ್ ನಾಯ್ಕ್.

ಶಿವಮೊಗ್ಗದ ಇಂದಿರಾ ಕಾಲೋನಿ ಮಲವಗೊಪ್ಪ ಗ್ರಾಮದಲ್ಲಿ ಕಳೆದ ಹಲವಾರು ವರ್ಷಗಳಿಂದ ಸೂರಿಲ್ಲದೇ ನಡೆದಾಡಲು ಸಹ ಪರದಾಡುತ್ತಿದ್ದ ನಾಗರಾಜ್ ಎಂಬುವವರಿಗೆ, ಸೂರು ನೀಡಿ, ಜೊತೆಗೆ ಓಡಾಡಲು, ಮೂರು ಚಕ್ರದ ಸೈಕಲ್ ನೀಡಿ ಉಪಚರಿಸಿದ್ದಾರೆ. ಸಮಾಜ ಸೇವಕ ಯುವ ನಾಯಕ ಹರೀಶ್ ನಾಯ್ಕ್ ನೊಂದ ಜೀವಕ್ಕೆ ಆಸರೆಯಾಗಿ, ಸಂಚರಿಸಲು ಮೂರು ಚಕ್ರದ ಸೈಕಲ್ ನೀಡಿ ಸಹಾಯಹಸ್ತ ಚಾಚಿದ್ದಾರೆ. ಇದು ಜನ ಮೆಚ್ಚುಗೆಗೆ ಪಾತ್ರವಾಗಿದೆ.

ಈ ಸಂದರ್ಭದಲ್ಲಿ ಶಶಿಕುಮಾರ್ ನಾಯ್ಕ್. ಕೆಂಚಪ್ಪ ರಘು ಹೇಮತ್ ಶಿವು ಸಿದ್ದು ಉಮೇಶ್ ಈಶಣ್ಣ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...