Sunday, December 28, 2025
Sunday, December 28, 2025

B. Y. Raghavendra ಶಿಕಾರಿಪುರ ಸರ್ಕಾರಿ ಪಪೂ ಕಾಲೇಜಿನ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಬಿ.ವೈ.ರಾಘವೇಂದ್ರ ಅವರಿಂದ ಹಿತವಚನ.

Date:

B. Y. Raghavendra ಶಿಕಾರಿಪುರ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವನ್ನು ಸಂಸದರಾದ ಬಿ.ವೈ. ರಾಘವೇಂದ್ರ ಅವರು ಉದ್ಘಾಟಿಸಿ ಮಾತನಾಡಿದರು.

B. Y. Raghavendra ಈ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪಾರಿತೋಷಕ ಮತ್ತು ಪ್ರಶಸ್ತಿ ಪತ್ರ ನೀಡಿ ಪ್ರೋತ್ಸಾಹಿಸಿದರು.

ಈ ಸಂದರ್ಭದಲ್ಲಿ ಶಿಕಾರಿಪುರ ತಾಲ್ಲೂಕಿನ ಮುಖಂಡರು, ಗಣ್ಯರು, ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sigandur Bridge ಸಿಗಂದೂರು ಸೇತುವೆ ಸೌಲಭ್ಯದ ಬಗ್ಗೆ ಯಾತ್ರಿಗಳಿಂದ ಸಂಸದ ರಾಘವೇಂದ್ರ ಅವರ ಮಚ್ಚುಗೆ

Sigandur Bridge ಇಂದು ಬೈಂದೂರಿಗೆ ತೆರಳುವಾಗ, ವಿದೇಶಿಯರು ಹಾಗೂ ರಾಜ್ಯದ ವಿವಿಧ...

Breaking News ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಓರ್ವ ಸಾವು

Breaking News ಶಿವಮೊಗ್ಗ ನಗರದ ವಿದ್ಯಾನಗರ ಫ್ಲೈಓವರ್ ನಲ್ಲಿ ಘಟನೆ ನಡೆದಿದೆ....

D. K. Shivakumar ರೈತರದಿನವು ರೈತರ ಹಕ್ಕು ಮತ್ತು ಗೌರವವನ್ನ ನೆನೆಪಿಸುವ ದಿನ- ಡಿ.ಕೆ.ಶಿವಕುಮಾರ್

D. K. Shivakumar ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ರೈತರು ಮತ್ತು ಬೆಂಗಳೂರು...

Droupadi Murmu ಕಾರವಾರ ನೌಕಾನೆಲೆ ಅಧಿಕಾರಿಗಳಿಂದ ರಾಷ್ಟ್ರಪತಿಗಳಿಗೆ ಭವ್ಯ ಸ್ವಾಗತ.

Droupadi Murmu ಕಾರವಾರದ ಕದಂಬ ನೌಕಾನೆಲೆಗೆ ಆಗಮಿಸಿದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ...