Sunday, December 28, 2025
Sunday, December 28, 2025

Breaking News ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಓರ್ವ ಸಾವು

Date:

Breaking News ಶಿವಮೊಗ್ಗ ನಗರದ ವಿದ್ಯಾನಗರ ಫ್ಲೈಓವರ್ ನಲ್ಲಿ ಘಟನೆ ನಡೆದಿದೆ. ಫ್ಲೈ ಓವರ್ ನಿಂದ ಇಳಿಯುತ್ತಿದ್ದ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಚೆನ್ನಗಿರಿ ತಾಲೂಕಿನ ಹಿರೆಕೊಗಲೂರು ಮೂಲದ ರಾಘವೇಂದ್ರ (40) Breaking News ಮರಣ ಹೊಂದಿದ ವ್ಯಕ್ತಿಯೆಂದು ಗುರುತಿಸಲಾಗಿದೆ. ಮೃತ ದೇಹವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಯಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sigandur Bridge ಸಿಗಂದೂರು ಸೇತುವೆ ಸೌಲಭ್ಯದ ಬಗ್ಗೆ ಯಾತ್ರಿಗಳಿಂದ ಸಂಸದ ರಾಘವೇಂದ್ರ ಅವರ ಮಚ್ಚುಗೆ

Sigandur Bridge ಇಂದು ಬೈಂದೂರಿಗೆ ತೆರಳುವಾಗ, ವಿದೇಶಿಯರು ಹಾಗೂ ರಾಜ್ಯದ ವಿವಿಧ...

D. K. Shivakumar ರೈತರದಿನವು ರೈತರ ಹಕ್ಕು ಮತ್ತು ಗೌರವವನ್ನ ನೆನೆಪಿಸುವ ದಿನ- ಡಿ.ಕೆ.ಶಿವಕುಮಾರ್

D. K. Shivakumar ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ರೈತರು ಮತ್ತು ಬೆಂಗಳೂರು...

Droupadi Murmu ಕಾರವಾರ ನೌಕಾನೆಲೆ ಅಧಿಕಾರಿಗಳಿಂದ ರಾಷ್ಟ್ರಪತಿಗಳಿಗೆ ಭವ್ಯ ಸ್ವಾಗತ.

Droupadi Murmu ಕಾರವಾರದ ಕದಂಬ ನೌಕಾನೆಲೆಗೆ ಆಗಮಿಸಿದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ...