Thursday, February 12, 2026
Thursday, February 12, 2026

Sigandur Bridge ಸಿಗಂದೂರು ಸೇತುವೆ ಸೌಲಭ್ಯದ ಬಗ್ಗೆ ಯಾತ್ರಿಗಳಿಂದ ಸಂಸದ ರಾಘವೇಂದ್ರ ಅವರ ಮಚ್ಚುಗೆ

Date:

Sigandur Bridge ಇಂದು ಬೈಂದೂರಿಗೆ ತೆರಳುವಾಗ, ವಿದೇಶಿಯರು ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ಭಕ್ತರು ಭೇಟಿಯಾಗಿ, ‘ಸಿಗಂದೂರು ಸೇತುವೆ’ ಮತ್ತು ಶಿವಮೊಗ್ಗ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸಂಸದ ರಾಘವೇಂದ್ರ ಅವರಿಗೆ ಮುಖತಃ ಮೆಚ್ಚುಗೆ ವ್ಯಕ್ತಪಡಿಸಿದರು.

Sigandur Bridge ನಮ್ಮೂರಿನ ಮೂಲಸೌಕರ್ಯಗಳು ಪ್ರವಾಸಿಗರು ಮತ್ತು ಭಕ್ತಾದಿಗಳ ಪ್ರಯಾಣವನ್ನು ಸುಲಭಗೊಳಿಸಿದೆ ಎಂದು ಕೇಳಿ ಸಾರ್ಥಕ ಭಾವ ಮೂಡಿತು. ನಿಮ್ಮೆಲ್ಲರ ಹಾರೈಕೆ ಸದಾ ಇರಲಿ ಎಂದು ಸಂಸದ ಬಿ.ವೈ.ರಾಘವೇಂದ್ರ. ಭಕ್ತ ಪ್ರಮುಖರೊಡನೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಆಗುಂಬೆ ಘಾಟ್ ಮೇಲ್ದರ್ಜೆಗೆ ಕೇಂದ್ರದ ಸಮ್ಮತಿ: ಸಂಸದ ರಾಘವೇಂದ್ರರ ಪ್ರಯತ್ನಕ್ಕೆ ಫಲ.

B. Y. Raghavendra ಆಗುಂಬೆ ಘಾಟ್ ರಸ್ತೆ ಮೇಲ್ದರ್ಜೆಗೇರಿಸಲು ಮುಂದಾದ ಕೇಂದ್ರ...

Dhananjaya ಶಿವಮೊಗ್ಗ “ಜೆಸಿ” ಸಿನಿಮಾದಲ್ಲಿ ನಟ ಡಾಲಿ ಧನಂಜಯ್ ಚಿತ್ರ ವೀಕ್ಷಣೆ.

Dhananjaya ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಜೆಸಿ ಸಿನಿಮಾವನ್ನು ಸ್ಯಾಂಡಲ್‌ವುಡ್‌ನ...

Marikamba Jatra 2026 ಶಿವಮೊಗ್ಗದ ಮಾರಿಕಾಂಬ ಜಾತ್ರೆ ವಿಶೇಷ: ಟಗರು ಕಾಳಗದ ಅಂಕಣ ಪೂಜೆ.

Marikamba Jatra 2026 ನಮ್ಮೂರ ಬಳಗ ರಾಷ್ಟ್ರಮಟ್ಟದ ಟಗರು ಕಾಳಗ ಅಂಕಣ...

Shimoga News ಆತ್ಮವಿಶ್ವಾಸ ಹೆಚ್ಚಿಸುವಲ್ಲಿ ಎನ್ಎಸ್ಎಸ್ ಮಹತ್ತರ ಪಾತ್ರವಹಿಸುತ್ತದೆ.- ಪ್ರೊ.ಬಿ.ವಸಂತಕುಮಾರ್.

Shimoga News ವಿದ್ಯಾರ್ಥಿಗಳಿಗೆ ಗ್ರಾಮೀಣ ಪ್ರದೇಶದ ಅರಿವು ಆಗುವುದರ ಜತೆಯಲ್ಲಿ ಸೇವಾ...