Wednesday, September 9, 2026
Wednesday, September 9, 2026

Sigandur Bridge ಸಿಗಂದೂರು ಸೇತುವೆ ಸೌಲಭ್ಯದ ಬಗ್ಗೆ ಯಾತ್ರಿಗಳಿಂದ ಸಂಸದ ರಾಘವೇಂದ್ರ ಅವರ ಮಚ್ಚುಗೆ

Date:

Sigandur Bridge ಇಂದು ಬೈಂದೂರಿಗೆ ತೆರಳುವಾಗ, ವಿದೇಶಿಯರು ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ಭಕ್ತರು ಭೇಟಿಯಾಗಿ, ‘ಸಿಗಂದೂರು ಸೇತುವೆ’ ಮತ್ತು ಶಿವಮೊಗ್ಗ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸಂಸದ ರಾಘವೇಂದ್ರ ಅವರಿಗೆ ಮುಖತಃ ಮೆಚ್ಚುಗೆ ವ್ಯಕ್ತಪಡಿಸಿದರು.

Sigandur Bridge ನಮ್ಮೂರಿನ ಮೂಲಸೌಕರ್ಯಗಳು ಪ್ರವಾಸಿಗರು ಮತ್ತು ಭಕ್ತಾದಿಗಳ ಪ್ರಯಾಣವನ್ನು ಸುಲಭಗೊಳಿಸಿದೆ ಎಂದು ಕೇಳಿ ಸಾರ್ಥಕ ಭಾವ ಮೂಡಿತು. ನಿಮ್ಮೆಲ್ಲರ ಹಾರೈಕೆ ಸದಾ ಇರಲಿ ಎಂದು ಸಂಸದ ಬಿ.ವೈ.ರಾಘವೇಂದ್ರ. ಭಕ್ತ ಪ್ರಮುಖರೊಡನೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...