Friday, June 19, 2026
Friday, June 19, 2026

Hulikal Ghat ಹುಲಿಕಲ್ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ: ಮಗು ಸಾವು, ಮೂವರ ಸ್ಥಿತಿ ಗಂಭೀರ

Date:

Hulikal Ghat ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್
ಘಾಟಿಯಲ್ಲಿ ಖಾಸಗಿ ಬಸ್‌ ಅಪಘಾತ ಸಂಭವಿಸಿ ಮಗುವೊಂದು ಸಾವಿಗೀಡಾಗಿದೆ.
ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ದಾವಣಗೆರೆಯಿಂದ ಮಂಗಳೂರಿಗೆ ತೆರಳುತ್ತಿದ್ದ ದುರ್ಗಾಂಬ ಸಂಸ್ಥೆಯ ಬಸ್‌
ಹುಲಿಕಲ್‌ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಡಿಕ್ಕಿಯಾಗಿದೆ.

ಡಿಕ್ಕಿಯ ತೀವ್ರತೆಗೆ ಬಸ್‌ನ ಮುಂಭಾಗ ಸಂಪೂರ್ಣವಾಗಿ ಜಖಂ
ಆಗಿದೆ.
ಅಪಘಾತದಲ್ಲಿ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, ಶರೀಫಾ ಬಿ (57), ಇಮಾಮ್ ಸಾಬ್ (73) ಹಾಗೂ ಸಫಾನ (28) ಗಾಯಗೊಂಡಿದ್ದಾರೆ.

Hulikal Ghat ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ರವಾನೆಮಾಡಲಾಗಿದೆ.
ಬೆಳಗಿನ ಜಾವ 3 ಗಂಟೆಗೆ ನಡೆದ ಘಟನೆ ಸಂಭವಿಸಿದೆ.

ಘಟನೆಯ ಮಾಹಿತಿ ದೊರಕುತ್ತಿದ್ದಂತೆಯೇ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...