Friday, June 19, 2026
Friday, June 19, 2026

Kuvempu ಜನಮನ ಕನ್ನಡ ರಕ್ಷಣಾ ವೇದಿಕೆಯಿಂದ ಕುವೆಂಪು ಜಯಂತಿ ಆಚರಣೆ.

Date:

Kuvempu ಜನಮನ ಕನ್ನಡ ರಕ್ಷಣಾ ವೇದಿಕೆ ರಾಜ್ಯ ಸಂಘಟನೆ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನ ವನ್ನು ಶಿವಮೊಗ್ಗ ನಗರದ ಶಿವಪ್ಪ ನಾಯಕನ ಪ್ರತಿಮೆಯ ಮುಂದೆ ಸಂಭ್ರಮದಿಂದ ಆಚರಿಸಲಾಯಿತು, ಈ ಕಾರ್ಯಕ್ರಮದಲ್ಲಿ ಜನಮನ ಕರವೇ ರಾಜ್ಯ ಸಂಘಟನೆಯ ರಾಜ್ಯಾಧ್ಯಕ್ಷರಾದ ಜನಾರ್ದನ ಸಾಲಿಯನ್, ಕಜಾಂಚಿ ಸಿದ್ದಣ್ಣ, ಪ್ರಧಾನ ಕಾರ್ಯದರ್ಶಿ ಎನ್, ಮಾಲತೇಶ್, Kuvempu ಪತ್ರಕರ್ತರು ಹಾಗೂ ಸಾಹಿತಿಗಳಾದ ಗಾ,ರಾ, ಶ್ರೀನಿವಾಸ್, ಅನಿಲ್, ಪದಾಧಿಕಾರಿಗಳಾದ ಕಿರಣ್, ರಾಮಣ್ಣ ರಾಗಿಗುಡ್ಡ, ರಾಮು, ಪಾರ್ತಿಬನ್, ಮುರುಗನ್, ಪ್ರದೀಪ್, ಗಣೇಶ್, ಪ್ರೇಮ್, ವೀಣಾ, ಹೆಚ್, ಸುಮಾ ಕೆ, ಎಸ್, ಸುಜಾತ, ಪುಷ್ಪ ಒಡೆಯರ್, ಶೋಭಾ, ಪುಷ್ಪ, ಇನ್ನು ಮುಂತಾದವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...