Sunday, August 2, 2026
Sunday, August 2, 2026

Shimoga News ಜನವರಿ 5. ಖ್ಯಾತವಾಗ್ಮಿ ಡಾ.ಗುರುರಾಜ ಕರಜಗಿಕರ್ನಾಟಕ ಸಂಘದಲ್ಲಿ” ತಿಂಗಳ ಅತಿಥಿ” ಯಾಗಿ‌ ಭಾಗಿ.

Date:

Shimoga News ದಿನಾಂಕ 05ನೇ ಜನವರಿ 2026ರ ಸೋಮವಾರ, ಸಂಜೆ 5:30ಕ್ಕೆ ಹಸೂಡಿ ವೆಂಕಟ ಶಾಸ್ತ್ರಿ ಸಾಹಿತ್ಯ ಭವನದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರಿ ಇವರ ಅಧ್ಯಕ್ಷತೆಯಲ್ಲಿ ತಿಂಗಳ ಅತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Shimoga News ಡಾ. ಗುರುರಾಜ ಕರಜಗಿ, ಖ್ಯಾತ ಶಿಕ್ಷಣ ತಜ್ಞರು, ಬೆಂಗಳೂರು ಇವರು ‘ಸಾಹಿತ್ಯದಿಂದ ಏನು ಪ್ರಯೋಜನ?!’ ವಿಷಯದ ಕುರಿತು ಮಾತನಾಡಲಿದ್ದಾರೆ. ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಈ ಮೂಲಕ ಕರ್ನಾಟಕ ಸಂಘದ ಕಾರ್ಯದರ್ಶಿ ವಿನಯ್ ಶಿವಮೊಗ್ಗ ವಿನಂತಿಸಿದ್ದಾರೆ..

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...