Sunday, August 2, 2026
Sunday, August 2, 2026

Sport of athletics ರಾಷ್ಟ್ರೀಯ ಅಥ್ಲೆಟಿಕ್ ಸ್ಪರ್ಧೆಗೆ ಶಿವಮೊಗ್ಗದ ಎಸ್.ಆಕಾಶ್ ಆಯ್ಕೆ.

Date:

Sport of athletics ಮಂಗಳೂರಿನಲ್ಲಿ ನಡೆದ ಆಲ್ ಇಂಡಿಯಾ ಯೂನಿ ವರ್ಸಿಟಿ, ನ್ಯಾಷನಲ್ ಅಥ್ಲೆಟಿಕ್ಸ್ ಆಯ್ಕೆ ಪ್ರಕ್ರಿಯ 400 ಮೀ. ಮತ್ತು 4×400 ಅಥ್ಲೆಟಿಕ್ಸ್ ರಿಲೆಯಲ್ಲಿ ಶಿವಮೊಗ್ಗ ನಗರದ ಪೆಸಿಟ್ ಕಾಲೇಜಿನ ಎಂಬಿಎ ವಿದ್ಯಾರ್ಥಿ ಎಸ್. ಆಕಾಶ್ ಅವರು ಆಯ್ಕೆಯಾಗಿದ್ದಾರೆ.
ಈ ಪ್ರತಿಭಾನ್ವಿತ ನಗರದ ಗಾಂಧಿಬಜಾರಿನ ಶ್ರೀ ಕಾಳಿಕಾಪರಮೇಶ್ವರಿ ಸೊಸೈಟಿಯ ಮಾಜಿ ಅಧ್ಯಕ್ಷರು ಹಾಗೂ ಹಾಲಿ ನಿರ್ದೇಶಕರಾದ ಎ. ಸತೀಶ್ ಆಚಾರ್ ಮತ್ತು ಸುನಿತಾ ದಂಪತಿಗಳ ಪುತ್ರರಾಗಿದ್ದಾರೆ. ಇವರು ನಾಗಾರ್ಜುನ್ ಅವರ ಬಳಿ ತರಬೇತಿ ಪಡೆಯುತ್ತಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...