Shimoga News ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳ ನಿ., ಬೆಂಗಳೂರು ಇದರ ನಿರ್ದೆಶಕರಾಗಿ ಅವಿರೋಧವಾಗಿ ಆಯ್ಕೆಯಾದ ನಮ್ಮ ಸಂಘದ ನಿರ್ದೇಶಕರೂ ಹಾಗೂ ಕರ್ನಾಟಕ ರಾಜ್ಯ ಜೀವವೈವಿಧ್ಯ ಮಂಡಳಿಯ ಮಾಜಿ ಛೇರ್ಮನ್ ಆದಂತಹ ಶ್ರೀ.ಎಸ್.ಪಿ. ಶೇಷಾದ್ರಿ ಯವರನ್ನು ಶಿವಮೊಗ್ಗ ಹೌಸಿಂಗ್ ಕೋ ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಶ್ರೀ.ಎಸ್.ಕೆ.ಮರಿಯಪ್ಪನವರು, ಸನ್ಮಾಸಿದರು.
Shimoga News ಈ ಸಂದರ್ಭದಲ್ಲಿ ಸೊಸೈಟಿಯ ಖಜಾಂಚಿಯಾದ ಶ್ರೀ.ಕೆ.ರಂಗನಾಥ್, ನಿರ್ದೇಶಕರಾದ ಶ್ರೀ.ಹೆಚ್.ಬಿ.ನಟರಾಜಶಾಸ್ತ್ರಿ, ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.
