Sunday, August 9, 2026
Sunday, August 9, 2026

Shimoga News ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕರಾಗಿ ಎಸ್.ಪಿ.ಶೇಷಾದ್ರಿ ಆಯ್ಕೆ.

Date:

Shimoga News ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳ ನಿ., ಬೆಂಗಳೂರು ಇದರ ನಿರ್ದೆಶಕರಾಗಿ ಅವಿರೋಧವಾಗಿ ಆಯ್ಕೆಯಾದ ನಮ್ಮ ಸಂಘದ ನಿರ್ದೇಶಕರೂ ಹಾಗೂ ಕರ್ನಾಟಕ ರಾಜ್ಯ ಜೀವವೈವಿಧ್ಯ ಮಂಡಳಿಯ ಮಾಜಿ ಛೇರ್ಮನ್ ಆದಂತಹ ಶ್ರೀ.ಎಸ್.ಪಿ. ಶೇಷಾದ್ರಿ ಯವರನ್ನು ಶಿವಮೊಗ್ಗ ಹೌಸಿಂಗ್ ಕೋ ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಶ್ರೀ.ಎಸ್.ಕೆ.ಮರಿಯಪ್ಪನವರು, ಸನ್ಮಾಸಿದರು.

Shimoga News ಈ ಸಂದರ್ಭದಲ್ಲಿ ಸೊಸೈಟಿಯ ಖಜಾಂಚಿಯಾದ ಶ್ರೀ.ಕೆ.ರಂಗನಾಥ್, ನಿರ್ದೇಶಕರಾದ ಶ್ರೀ.ಹೆಚ್.ಬಿ.ನಟರಾಜಶಾಸ್ತ್ರಿ, ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...