Saturday, August 8, 2026
Saturday, August 8, 2026

Shimoga News ಶಿವಮೊಗ್ಗದ ಮಳಿಗೆ ಬಾಡಿಗೆದಾರರ ಸಂಘದಿಂದ ಧನ್ಯವಾದ ‌ಅರ್ಪಣೆ.

Date:

Shimoga News ಶಿವಮೊಗ್ಗ ನಗರದ ಶಿವಪ್ಪನಾಯಕ ಮಾರುಕಟ್ಟೆ ಮಳಿಗೆ ಬಾಡಿಗೆದಾರರಿಗೆ ತಾಲೂಕು ಆಫಿಸ್ ರಸ್ತೆ ಮತ್ತು ಎಲ್‌ಎಲ್‌ಆರ್ ರಸ್ತೆಯಲ್ಲಿ ಎರಡು ವರ್ಷದ ಹಿಂದೆ ಹೊಸ ಕಟ್ಟಡದಲ್ಲಿ ಸಿಗುವ ಜಾಗದ ಕನಸು ಈಗ ನನಸಾಗಿದ್ದು, ಇದಕ್ಕೆ ಕಾರಣರಾದ ಶಾಸಕ ಎಸ್.ಎನ್. ಚನ್ನಬಸಪ್ಪ, ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ ಹಾಗೂ ಈ ಹಿಂದೆ ಇದಕ್ಕಾಗಿ ಶ್ರಮಿಸಿದ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಸೇರಿದಂತೆ ಇನ್ನಿತರ ಅಧಿಕಾರಿಗಳು ಮತ್ತು ಗಣ್ಯರಿಗೆ ಶಿವಪ್ಪನಾಯಕ ಮಾರುಕಟ್ಟೆ ಮಳಿಗೆ ಬಾಡಿಗೆದಾರರ ಸಂಘದ ಸಹ ಕಾರ್ಯದರ್ಶಿ ಚೂಡಾಮಣಿ ಕೃತಜ್ಞತೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...