Thursday, March 19, 2026
Thursday, March 19, 2026

Keladi Shivappa Nayaka University ನವುಲೆ ಕೃಷಿ ಕಾಲೇಜು ಎದುರು ಬಿದ್ದಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು. ಗ್ರಾಮಾಂತರ ಪೊಲೀಸ್ ಠಾಣೆ ಮಾಹಿತಿ.

Date:

Keladi Shivappa Nayaka University ಡಿ.30 ರಂದು ನವುಲೆಯ ಕೃಷಿ ಕಾಲೇಜು ಎದುರು ಅಸ್ವಸ್ಥನಾಗಿ ಬಿದ್ದಿದ್ದ ಸುಮಾರು 65 ರಿಂದ 70 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಅಲ್ಲಿ ಅದೇ ದಿನ ವ್ಯಕ್ತಿ ಮೃತಪಟ್ಟಿರುತ್ತಾನೆ.

ಮೃತ ವ್ಯಕ್ತಿಯು ಸುಮಾರು 5.4 ಅಡಿ ಎತ್ತರ, ತಲೆಯಲ್ಲಿ ಎರಡು ಇಂಚು ಉದ್ದದ ಬಿಳಿ ಕೂದಲು, ಬಿಳಿ ಗಡ್ಡ ಮೀಸೆ ಬಿಟ್ಟಿರುತ್ತಾನೆ. ಮೃತನ ಎಡಪಕ್ಕೆಯಲ್ಲಿ ಸಾಸಿವೆ ಕಾಳು ಗಾತ್ರದ ಕಪ್ಪು ಮಚ್ಚೆ ಇರುತ್ತದೆ. ಬಲಕೆನ್ನೆಯಲ್ಲಿ ಗ್ಯಾಂಗ್ರೀನ್ ಆಗಿದ್ದು ದವಡೆಗಳು ಕಾಣುತ್ತಿರುತ್ತವೆ. ಮತ್ತು ರಕ್ತ ಕೀವು ಸೋರಿರುತ್ತದೆ.

Keladi Shivappa Nayaka University ಬಿಸ್ಕೇಟ್ ಕಲರಿನ ಅರ್ಧ ತೋಳಿನ ಷರ್ಟ್, ನೀಲಿ ಬಿಳಿ ಬಣ್ಣದ ಡಿಸೈನ್‌ನ ಲುಂಗಿ ಪಂಚೆ ಧರಿಸಿರುತ್ತಾನೆ. ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ಸಿಪಿಐ ಗ್ರಾಮಾಂತರ ವೃತ್ತ ಶಿವಮೊಗ್ಗ, ಪಿಎಸ್‌ಐ ಗ್ರಾಮಾಂತರ ಪೊಲೀಸ್ ಠಾಣೆ ಅಥವಾ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆ 100 ಹಾಗೂ 08182-261418, 261410, 9480803350 ಗೆ ಕರೆ ಮಾಡಿ ಮಾಹಿತಿ ನೀಡಬಹುದೆಂದು ಗ್ರಾಮಾಂತರ ಪೊಲೀಸ್ ಠಾಣೆ ಠಾಣಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...