Saturday, June 20, 2026
Saturday, June 20, 2026

Shivamogga DC ನೂತನ ಡೀಸಿ ಅವರಿಗೆ ಕರುನಾಡು ಸಂರಕ್ಷಣಾ ವೇದಿಕೆಯಿಂದ ಅಭಿನಂದನೆ ಅರ್ಪಣೆ

Date:

Shivamogga DC ಕರುನಾಡು ಸಂರಕ್ಷಣಾ ವೇದಿಕೆ ಸಂಘಟನೆ ವತಿಯಿಂದ ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಪ್ರಭುಲಿಂಗ ಕವಲಿಕಟ್ಟಿ ಅವರಿಗೆ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲೆಯ ಅಭಿವೃದ್ಧಿ ಹಾಗೂ ಅಕ್ರಮಗಳ ಬಗ್ಗೆ ಸಮಾಲೋಚನೆ ಮಾಡಿದರು. ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಶಿವಮೂರ್ತಿ ಎಸ್.ಪಿ, ಪ್ರಧಾನ ಕಾರ್ಯದರ್ಶಿ ಮೂರ್ತಿ ಸಿ, ಮಹಿಳಾ ಪದಾಧಿಕಾರಿಗಳಾದ ವರಮಹಾಲಕ್ಷ್ಮೀ, ರಾಜಮ್ಮ, ಲತಾ, ದೀಪ ಮತ್ತಿರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...