Monday, May 4, 2026
Monday, May 4, 2026

Sankara Eye Hospital ಸಾವಿನಲ್ಲೂ ಸಾರ್ಥಕತೆ ಮೆರೆದ ಸಾಧ್ವಿ ಪದ್ಮಾವತಮ್ಮ

Date:

Shankara Eye Hospital ದಿವಗಂತ ಸ್ವತಂತ್ರ ಹೋರಾಟಗಾರರಾದ ಶ್ರೀನಿವಾಸರಾವ್ ರವರ ದರ್ಮಪತ್ನಿ ಪದ್ಮಾವತಿ (95) ಶುಕ್ರವಾರದಂದು ಶಿವಮೊಗ್ಗದ ತಮ್ಮ ಸ್ವ ಗೃಹದಲ್ಲಿ ವಯೋ ಸಹಜ ಕಾಯಿಲೆಗಳಿಂದ ದೈವಾಧೀನರಾಗಿದ್ದಾರೆ.

ಆದರೆ ಸಾವಿನ ನಂತರ ಅವರ ಕುಟುಂಬಸ್ಥರು ಅವರ ಎರಡು ಕಣ್ಣುಗಳನ್ನು ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆಗೆ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

Shankara Eye Hospital ಇವರ ಸಾವಿಗೆ ಇವರ ಪುತ್ರರಾದ ಶಿವಮೊಗ್ಗದ ಹತ್ವಾರ್ ಮೆಡಿಕಲ್ ಏಜೆನ್ಸಿಯ ಮಾಲೀಕರಾದ ಕೆ.ಎಸ್. ಸದಾನಂದ ಹತ್ವಾರ್ ಹಾಗೂ ಅವರ ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...