Thursday, June 18, 2026
Thursday, June 18, 2026

Bharat Scouts And Guides ಶಿವಮೊಗ್ಗ ಸ್ಕೌಟ್ಸ್ & ಗೈಡ್ಸ್ ಘಟಕದಿಂದ ನೂತನ ಡೀಸಿ ಪ್ರಭುಲಿಂಗ ಕವಳಿಕಟ್ಟಿ ಅವರಿಗೆ ಅಭಿನಂದನೆ

Date:

Bharat Scouts And Guides ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ ಗೌರವಾಧ್ಯಕ್ಷರು ಹಾಗೂ ನೂತನ ಜಿಲ್ಲಾಧಿಕಾರಿಗಳಾಗಿ ಶಿವಮೊಗ್ಗಕ್ಕೆ ಆಗಮಿಸಿ ಅಧಿಕಾರ ವಹಿಸಿಕೊಂಡ ಪ್ರಭುಲಿಂಗ ಕವಳಿಕಟ್ಟಿ ಸರ್.ರವರಿಗೆ ಭಾರತ್ ಸ್ಕೌಟ್ಸ್ & ಗೈಡ್ಸ್ ಜಿಲ್ಲಾ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆ ವತಿಯಿಂದ ಆತ್ಮೀಯವಾಗಿ ಅಭಿನಂದಿಸಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಇದೇ ತಿಂಗಳು ದಿನಾಂಕ 10 ಮತ್ತು 11ರಂದು. ಸ್ಕೌಟ್ಸ್ ಅಂಡ್ ಗೈಡ್ಸ್ ನ ಶತಮಾನೋತ್ಸವ ಹಾಗೂ ಜಿಲ್ಲಾ ಮಟ್ಟದ ರ್ಯಾಲಿ ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಆಮಂತ್ರಣ ಪತ್ರಿಕೆ ನೀಡಿ ವಿನಂತಿಸಿಕೊಳ್ಳಲಾಯಿತು. Bharat Scouts And Guides ಕಾರ್ಯಕ್ರಮದಲ್ಲಿ ಪ್ರಧಾನ ಆಯುಕ್ತರಾದ ಶ್ರೀಮತಿ ಶಕುಂತಲಾ ಚಂದ್ರಶೇಖರ್. ಕೇಂದ್ರ ಸ್ಟಾನಿಕ ಆಯುಕ್ತರುಗಳಾದ ಜಿ ವಿಜಯಕುಮಾರ್. ಕೆ ರವಿ. ಎಸ್ ಜಿ ಆನಂದ್. ಮಲ್ಲಿಕಾರ್ಜುನ ಖಾನೂರ್. ಜಿಲ್ಲಾ ಕಾರ್ಯದರ್ಶಿ ಕೆ ವಿ ಚಂದ್ರಶೇಖರಯ್ಯ ಜಿಲ್ಲಾ ಖಜಾಂಚಿ. ಚೂಡಾಮಣಿ ಈ ಪವಾರ್. ಜಿಲ್ಲಾ ತರಬೇತಿ ಆಯುಕ್ತರಾದ ಚಂದ್ರಶೇಖರಯ್ಯ ಕೃಷ್ಣ ಸ್ವಾಮಿ. ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ಚಟುವಟಿಕೆಗಳ ಬಗ್ಗೆ ಚರ್ಚಿಸಿ ಸಂಪೂರ್ಣ ಸಹಕಾರ ನೀಡಲು ಕೇಳಿಕೊಳ್ಳಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...