Thursday, March 19, 2026
Thursday, March 19, 2026

Prabhuling Kavalikatti ಡೀಸಿ ಪ್ರಭುಲಿಂಗ ಕವಳಿಕಟ್ಟಿ ಅವರಿಗೆ ಸ್ಕೌಟ್ಸ್ & ಗೈಡ್ಸ್ ಸಂಸ್ಥೆಯಿಂದ ಗೌರವಾರ್ಪಣೆ

Date:

Prabhuling Kavalikatti ನೂತನ ಜಿಲ್ಲಾಧಿಕಾರಿ ಪ್ರಭುಲಿಂಗಪ್ಪ ಕವಳಿಕಟ್ಟಿ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಭೇಟಿ ನೀಡಿ ಅಭಿನಂದಿಸಿದರು.

ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಪ್ರಭುಲಿಂಗಪ್ಪ ಕವಳಿಕಟ್ಟಿ ಅವರನ್ನು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಭೇಟಿ ನೀಡಿ ಸಮಾಲೋಚನೆ ನಡೆಸಿದರು. ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಅವರು ಜಿಲ್ಲಾಧಿಕಾರಿ ಪ್ರಭುಲಿಂಗಪ್ಪ ಅವರನ್ನು ಅಭಿನಂದಿಸಿದರು.

Prabhuling Kavalikatti ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುವ ಜತೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಶಿವಮೊಗ್ಗ ಜಿಲ್ಲೆಯ ಕೈಗಾರಿಕಾ ಮತ್ತು ವಾಣಿಜ್ಯ ಅಭಿವೃದ್ಧಿಗೆ ಸಂಘವು ಜಿಲ್ಲಾಧಿಕಾರಿ ಜೊತೆ ಕೈಜೋಡಿಸುತ್ತದೆ ಎಂದು ಬಿ.ಗೋಪಿನಾಥ್ ತಿಳಿಸಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ, ನಿರ್ದೇಶಕರಾದ ಕೆ.ಬಿ.ಶಿವಕುಮಾರ್, ಗಣೇಶ ಎಂ.ಅಂಗಡಿ, ರಾಜಶೇಖರ್, ಲಕ್ಷ್ಮೀದೇವಿ ಗೋಪಿನಾಥ್, ಮಾಚೇನಹಳ್ಳಿ ಕೈಗಾರಿಕಾ ಸಂಘದ ಅಧ್ಯಕ್ಷ ಡಿ.ಜಿ.ಬೆನಕಪ್ಪ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...