Rangayana ರಂಗಾಯಣ, ಶಿವಮೊಗ್ಗವು ರಂಗಬೆಳಕು (ರಿ), ಶಿವಮೊಗ್ಗ ಹಾಗೂ ಕಡೆಕೊಪ್ಪಲ ಪ್ರತಿಷ್ಠಾನ (ರಿ), ಶಿವಮೊಗ್ಗ ಇವರ ಸಹಯೋಗದಲ್ಲಿ ದಿನಾಂಕ:14-01-2026 ರಿಂದ 19-01-2026 ರವರೆಗೆ ‘ರಂಗ ಸಂಕ್ರಾಂತಿ‘ ನಾಟಕೋತ್ಸವ -2026 ಎಂಬ ಹೆಸರಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದೆ. ಆರು ದಿನಗಳು ನಡೆಯಲಿರುವ ಈ ನಾಟಕೋತ್ಸವದಲ್ಲಿ ವಿವಿಧ ನಾಟಕಗಳು ಪ್ರತಿ ದಿನ ಸಂಜೆ 6.30ಕ್ಕೆ ಸುವರ್ಣ ಸಂಸ್ಕೃತಿ ಭವನ, ಅಶೋಕ ನಗರ, ಶಿವಮೊಗ್ಗದಲ್ಲಿ ಪ್ರದರ್ಶನಗೊಳ್ಳಲಿವೆ. ಟಿಕೆಟ್ ದರ ಒಂದು ನಾಟಕಕ್ಕೆ ರೂ.30/- ಎಂದು ಪ್ರಕಟಣೆ ಶಿವಮೊಗ್ಗ ರಂಗಾಯಣದ ತಿಳಿಸುತ್ತದೆ
Rangayana ಶಿವಮೊಗ್ಗ ರಂಗಾಯಣದಲ್ಲಿ ಜನವರಿ 14 ರಿಂದ “ರಂಗ ಸಂಕ್ರಾಂತಿ ನಾಟಕೋತ್ಸವ” ನಾಟಕ ಪ್ರಿಯರಿಗೆ ‘ರಂಗ ಸುಗ್ಗಿ!’
Date:
